Webdunia - Bharat's app for daily news and videos

Install App

ಶಾಲಾ- ಕಾಲೇಜು, ಸರ್ಕಾರಿ ಕಚೇರಿಗೆ ರಜೆ ಘೋಷಣೆ

Webdunia
ಬುಧವಾರ, 7 ಸೆಪ್ಟಂಬರ್ 2022 (10:21 IST)
ಬೆಳಗಾವಿ : ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಎಲ್ಲಾ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗೆ ರಜೆ ಘೋಷಿಸಲಾಗಿದೆ.

ಸಚಿವರ ನಿಧಾನಕ್ಕೆ ಸಂತಾಪ ಸೂಚಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಆಹಾರ ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಳಗಾವಿಯ ಎಲ್ಲಾ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿದರು.

ನಿನ್ನೆ ರಾತ್ರಿ ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಕೊನೆಯುಸಿರೆಳೆದಿದ್ದಾರೆ. ಸಚಿವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments