ಕುಮಾರಸ್ವಾಮಿಯಂತಹ ಟ್ರಾಜಿಡಿ ಕಿಂಗ್ ಭಾರತಕ್ಕೆ ಬೇಡ ಎಂದ ಅರುಣ್ ಜೇಟ್ಲಿ

Webdunia
ಮಂಗಳವಾರ, 17 ಜುಲೈ 2018 (08:44 IST)
ನವದೆಹಲಿ: ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ನಾನು ಸಂತೋಷವಾಗಿಲ್ಲ ಎಂದು ಹೇಳಿಕೆ ನೀಡಿದ್ದ ಕರ್ನಾಟಕ ಸಿಎಂ ಕುಮಾರಸ್ವಾಮಿ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾರತಕ್ಕೆ ಮೋದಿಯಂತಹ ಕಟಿಬದ್ಧ ನಾಯಕರು ಬೇಕು. ಆದರೆ ಕುಮಾರಸ್ವಾಮಿಯಂತಹ ಟ್ರಾಜಿಡಿ ಕಿಂಗ್ ಗಳ ಅಗತ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.

ಕರ್ನಾಟಕದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜೇಟ್ಲಿ, ಇದು ಅವಕಾಶವಾದಿಗಳ ಕೂಟ ಎಂದು ಜರೆದಿದ್ದಾರೆ. ಸಮ್ಮಿಶ್ರ ಸರ್ಕಾರ ಎನ್ನುವುದು ಅವಕಾಶವಾದಿ ವಿಷವಿದ್ದ ಹಾಗೆ. ಇಂತಹ ವಿಷದ ಬಟ್ಟಲನ್ನು ದೇಶ ರಾಜಕಾರಣದಲ್ಲೂ ಯಾಕೆ ನೋಡಬೇಕು? ಇಂತಹ ನಾಯಕತ್ವದಿಂದ ನಮ್ಮ ದೇಶ ವಿಶ್ವದ ದೃಷ್ಟಿಯಲ್ಲಿ ಕಳಪೆ ಎನಿಸಬಹುದು ಎಂದು ಜೇಟ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments