Webdunia - Bharat's app for daily news and videos

Install App

ಕುಮಾರಸ್ವಾಮಿಯಂತಹ ಟ್ರಾಜಿಡಿ ಕಿಂಗ್ ಭಾರತಕ್ಕೆ ಬೇಡ ಎಂದ ಅರುಣ್ ಜೇಟ್ಲಿ

Webdunia
ಮಂಗಳವಾರ, 17 ಜುಲೈ 2018 (08:44 IST)
ನವದೆಹಲಿ: ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ನಾನು ಸಂತೋಷವಾಗಿಲ್ಲ ಎಂದು ಹೇಳಿಕೆ ನೀಡಿದ್ದ ಕರ್ನಾಟಕ ಸಿಎಂ ಕುಮಾರಸ್ವಾಮಿ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾರತಕ್ಕೆ ಮೋದಿಯಂತಹ ಕಟಿಬದ್ಧ ನಾಯಕರು ಬೇಕು. ಆದರೆ ಕುಮಾರಸ್ವಾಮಿಯಂತಹ ಟ್ರಾಜಿಡಿ ಕಿಂಗ್ ಗಳ ಅಗತ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.

ಕರ್ನಾಟಕದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜೇಟ್ಲಿ, ಇದು ಅವಕಾಶವಾದಿಗಳ ಕೂಟ ಎಂದು ಜರೆದಿದ್ದಾರೆ. ಸಮ್ಮಿಶ್ರ ಸರ್ಕಾರ ಎನ್ನುವುದು ಅವಕಾಶವಾದಿ ವಿಷವಿದ್ದ ಹಾಗೆ. ಇಂತಹ ವಿಷದ ಬಟ್ಟಲನ್ನು ದೇಶ ರಾಜಕಾರಣದಲ್ಲೂ ಯಾಕೆ ನೋಡಬೇಕು? ಇಂತಹ ನಾಯಕತ್ವದಿಂದ ನಮ್ಮ ದೇಶ ವಿಶ್ವದ ದೃಷ್ಟಿಯಲ್ಲಿ ಕಳಪೆ ಎನಿಸಬಹುದು ಎಂದು ಜೇಟ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments