ಆರೋಗ್ಯದ ಬಗ್ಗೆ ಇರಲಿ ಎಚ್ಚರಿಕೆ!

Webdunia
ಮಂಗಳವಾರ, 4 ಏಪ್ರಿಲ್ 2023 (12:26 IST)
ಹೊರಗೆ ಹೋಗುವಾಗ ಸನ್ಸ್ಕ್ರೀನ್ ಲೋಷನ್ ಹಚ್ಚಿಕೊಳ್ಳಿ. ದೇಹಕ್ಕೆ ತಂಪು ನೀಡುವ ಹತ್ತಿ ಹಾಗೂ ಸಡಿಲ ಬಟ್ಟೆ ಧರಿಸಿ. ನೀರು, ನೈಸರ್ಗಿಕ ಪಾನೀಯ ಸೇರಿ ಹೆಚ್ಚು ದ್ರವಾಹಾರ ಸೇವಿಸಿ.
 
ವಾಂತಿ-ಭೇದಿಯಾದರೆ ಜ್ಯೂಸ್, ಎಳನೀರು, ಓಆರ್ಎಸ್ ಸೇವಿಸಿ. ಮಧುಮೇಹಿಗಳು ಮಜ್ಜಿಗೆ, ನೀರು, ಗಂಜಿ ಸೇವಿಸುವುದು ಉತ್ತಮ. ಮಕ್ಕಳು, ಗರ್ಭಿಣಿಯರು, ವೃದ್ಧರು ಅನಗತ್ಯ ಹೊರ ಹೋಗಬೇಡಿ. ಸೊಳ್ಳೆಗಳು ಕಚ್ಚದಂತೆ ಎಚ್ಚರವಹಿಸಿ.. ಮನೆ, ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಿ.

ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವುದು, ವಾತಾವರಣದಲ್ಲಿ ತೇವಾಂಶ ಇಲ್ಲದಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಕಂಡು ಬರುತ್ತಿದೆ. ಒಟ್ಟಾರೆ ಬಿಸಿಲು ಹೆಚ್ಚಾಗುತ್ತಿದೆ. ಮಕ್ಕಳು, ಹಿರಿಯರ ಆರೋಗ್ಯದ ಬಗ್ಗೆ ಅಗತ್ಯ ಎಚ್ಚರಿಕೆ ವಹಿಸಿದ್ರೆ ಸೂಕ್ತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments