Webdunia - Bharat's app for daily news and videos

Install App

ಬೆಸ್ಕಾಂ ಗ್ರಾಹಕರೇ ಎಚ್ಚರ! ಅಕೌಂಟ್​​ನಿಂದ ಹಣ ಮಾಯ ಆಗುತ್ತೆ

Webdunia
ಶನಿವಾರ, 8 ಜುಲೈ 2023 (09:44 IST)
ಬೆಂಗಳೂರು : ಕರ್ನಾಟಕ ಸರ್ಕಾರ ಮಹತ್ವದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹ ಜ್ಯೋತಿ”ಗೆ ಅಭೂತಪೂರ್ವ ರೆಸ್ಪಾನ್ಸ್ ದೊರೆತಿದೆ.
 
ಆರಂಭದ ವೇಳೆಯೇ ಸೈಬರ್ ಕಳ್ಳರ ಕೈಚಳಕ ಆತಂಕ ಮೂಡಿಸಿದೆ. ಆರೋಪಿಗಳು ಬೆಸ್ಕಾಂ ಗ್ರಾಹಕರಿಗೆ ಕರೆ ಮಾಡಿ ಬಿಲ್ ಬಾಕಿ ಇದೆ ಬೇಗ ಬಿಲ್ ಕಟ್ಟಿ ಇಲ್ಲವಾದರೆ ಕನೆಕ್ಷನ್ ಕಟ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ದೋಚಿರುವ ಆರೋಪ ಕೇಳಿಬಂದಿದೆ.

ಹೀಗೆ ನಗರದ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ ಅವರಿಗೆ ಕರೆ ಮಾಡಿ ಸುಳ್ಳು ಹೇಳಿ ಅಕೌಂಟ್ನಿಂದ 53 ಸಾವಿರ ರೂ. ವಂಚಿಸಿದ್ದಾರೆ.

ಸೈಬರ್ ಕಳ್ಳರು ಮೊದಲಿಗೆ ನಾರಾಯಣ್ ಅವರ ಮೊಬೈಲ್ ನಂಬರ್ಗೆ ಒಂದು ಲಿಂಕ್ ಕಳಿಸಿದ್ದಾರೆ. ಬಳಿಕ ಕರೆ ಮಾಡಿ ಬೆಸ್ಕಾಂ ಬಿಲ್ ಬಾಕಿ ಇದೆ ಎಂದು ಹೇಳಿದ್ದಾರೆ. ನೀವು ಇಂದೇ ಬೆಸ್ಕಾಂ ಬಿಲ್ ಕಟ್ಟಬೇಕು ಇಲ್ಲವಾದರೇ ಕನೆಕ್ಷನ್ ಕಟ್ ಆಗುತ್ತೆ ಎಂದು ಹೇಳಿದ್ದಾರೆ. ಅದಕ್ಕೆ ನಾರಾಯಣ್ ಪ್ರಸಾದ್ ಗಾಬರಿಯಾಗಿ ಹೇಗೆ ತುಂಬುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments