Webdunia - Bharat's app for daily news and videos

Install App

ಇಂದು ಹೈಕಮಾಂಡ್‍ನಿಂದ ಬಿಗ್ ನ್ಯೂಸ್

Webdunia
ಬುಧವಾರ, 11 ಮೇ 2022 (09:59 IST)
ಇತ್ತ ಸಚಿವಾಕಾಂಕ್ಷಿಗಳಿಗೆ ಕೂಡ ಟೆನ್ಶನ್ ಶುರುವಾಗಿದೆ. ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಕ್ಯಾಬಿನೆಟ್ ಇನ್ & ಔಟ್ ಲೆಕ್ಕಾಚಾರ ಹೆಚ್ಚಾಗಿದೆ.

ಸಂಪುಟದಿಂದ ಡಜನ್ಗಟ್ಟಲೆ ಸಚಿವರು ಹೊರಗಾ..? ಒಳಗಾ..? ಅಥವಾ ಹಿರಿತಲೆಗಳಿಗೆ ಗೇಟ್ಪಾಸಾ..? ಹೊಸ ಮುಖಗಳಿಗೆ ಮಣೆನಾ..? ರಾಜ್ಯ ಬಿಜೆಪಿ ಗುಜರಾತ್, ಯುಪಿ, ಉತ್ತರಾಖಂಡ್ ಮಾದರಿ ಅನುಸರಿಸುತ್ತಾ..? ಎಂಬ ಕುತೂಹಲ ಮೂಡಿದೆ.

ಸಚಿವ ಸ್ಥಾನ ಆಕಾಂಕ್ಷಿಗಳು..?

> ಪಿ.ರಾಜೀವ್, ಕುಡಚಿ ಶಾಸಕ
> ಪೂರ್ಣಿಮಾ ಶ್ರೀನಿವಾಸ್, ಹಿರಿಯೂರು ಶಾಸಕಿ
> ಅರವಿಂದ್ ಬೆಲ್ಲದ್, ಹು-ದಾ ಪಶ್ಚಿಮ ಶಾಸಕ
> ಬಸನಗೌಡ ಯತ್ನಾಳ್, ವಿಜಯಪುರ ನಗರ ಶಾಸಕ
> ಕೆ.ಜಿ.ಬೋಪಯ್ಯ, ವಿರಾಜಪೇಟೆ ಶಾಸಕ
> ರವಿಕುಮಾರ್, ಪರಿಷತ್ ಸದಸ್ಯ

> ಸಿ.ಪಿ.ಯೋಗೇಶ್ವರ್, ಪರಿಷತ್ ಸದಸ್ಯ
> ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕುಂದಾಪುರ ಶಾಸಕ
> ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಧ್ಯಕ್ಷ
> ತಿಪ್ಪಾರೆಡ್ಡಿ, ಚಿತ್ರದುರ್ಗ ಶಾಸಕ
> ರಾಜೂಗೌಡ, ಸುರಪುರ ಶಾಸಕ
> ದತ್ತಾತ್ರೇಯ ಪಾಟೀಲ್ ರೇವೂರ್, ಕಲಬುರ್ಗಿ ದಕ್ಷಿಣ
> ವಿಜಯೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ
> ಎಂ.ಪಿ.ಕುಮಾರಸ್ವಾಮಿ, ಮೂಡಿಗೆರೆ ಶಾಸಕ
> ರೇಣುಕಾಚಾರ್ಯ, ಹೊನ್ನಾಳ್ಳಿ ಶಾಸಕ
> ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನರನ್ನು ಅಸ್ಪೃಶ್ಯರಂತೆ ನೋಡಲಾಗಿದೆ: ಪವನ್ ಖೇರಾ ಕಿಡಿ

ಕಾಡುಹಂದಿಗಳ ದಾಳಿಗೆ ನಾಲ್ವರು ರೈತರಿಗೆ ಗಾಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಶುದ್ಧೀಕರಿಸಿದವರ ವಿರುದ್ಧ ಎಫ್‌ಐಆರ್‌ಗೆ ರಾಹುಲ್ ಒತ್ತಾಯ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments