ಇಂದಿನಿಂದ ಮಧ್ಯಮ ವರ್ಗಕ್ಕೆ ಎಲ್ಲವೂ ತುಟ್ಟಿ!

Webdunia
ಶನಿವಾರ, 14 ಜುಲೈ 2018 (10:20 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದ್ದು, ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳಿದೆ.

ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದೆ. ಇದರ ಜತೆಗೆ ಸದ್ಯದಲ್ಲೇ ಹಾಲು, ತರಕಾರಿ ಬೆಲೆಗಳೂ ಗಗನಕ್ಕೇರಲಿವೆ. ಇದರೊಂದಿಗೆ ಶ್ರೀ ಸಾಮಾನ್ಯನ ಬದುಕು ಮತ್ತಷ್ಟು ಕಠಿಣವಾಗಲಿದೆ.

ರೈತರ ಸಾಲಮನ್ನಾ ಘೋಷಿಸಿದ್ದ ಸಿಎಂ ಅಲ್ಲಿ ವೆಚ್ಚವಾಗಿದ್ದ 34 ಸಾವಿರ ಕೋಟಿ ಹಣವನ್ನು ಬೇರೆ ವಸ್ತುಗಳ ಬೆಲೆ ಏರಿಕೆ ಮೂಲಕ ಸರಿದೂಗಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಸದ್ಯದಲ್ಲೇ ಬಿಎಂಟಿಸಿ ಬಸ್ ದರವೂ ಏರಿಕೆಯಾಗುವ ಸಂಭವವಿದೆ. ಹೀಗೇ ಮುಂದುವರಿದರೆ ಜನ ಸಾಮಾನ್ಯನ ಬದುಕು ಮತ್ತಷ್ಟು ತುಟ್ಟಿಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮುಂದಿನ ಸುದ್ದಿ
Show comments