ಕಾವೇರಿ ನದಿ ವಿವಾದ: ಸರ್ವಪಕ್ಷ ಸಭೆಯಲ್ಲಿ ಆದ ತೀರ್ಮಾನಗಳೇನು?

Webdunia
ಗುರುವಾರ, 19 ಜುಲೈ 2018 (09:01 IST)
ನವದೆಹಲಿ: ಕಾವೇರಿ ನದಿ ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಸಿಎಂ ಕುಮಾರಸ್ವಾಮಿ ನಿನ್ನೆ ದೆಹಲಿಯಲ್ಲಿ ಸರ್ವಪಕ್ಷಗಳ ಸಂಸದರ ಸಭೆ ನಡೆಸಿದ್ದಾರೆ.

ಪಕ್ಷಬೇಧ ಮರೆತು ಕಾವೇರಿಗಾಗಿ ಹೋರಾಡಬೇಕು ಎಂದು ಸಿಎಂ ಈ ಸಂದರ್ಭದಲ್ಲಿ ಸಂಸದರಿಗೆ ಮನವಿ ಮಾಡಿದ್ದಾರೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ಹಕ್ಕುಗಳನ್ನು ನ್ಯಾಯಯುತವಾಗಿ ಪಡೆದುಕೊಳ್ಳೋಣ ಎಂದು ತೀರ್ಮಾನಕ್ಕೆ ಬರಲಾಯಿತು.

ಪ್ರಾಧಿಕಾರ ರಚನೆ ಸಂಬಂಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಈ ಸಂದರ್ಭದಲ್ಲಿ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಇನ್ನು, ಕೇಂದ್ರ ಸರ್ಕಾರದ ಅನುದಾನ ಮಂಜೂರು ಮಾಡಿಸುವುದು, ರಾಜ್ಯದ ಯೋಜನೆಗಳ ಬಗ್ಗೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ, ಸಾಹಸಸಿಂಹ ಸಿನಿಮಾದ ಡೈರೆಕ್ಟರ್‌ ಜೊ ಸೈಮನ್ ಇನ್ನಿಲ್ಲ

ಕಾಲೇಜಿನಲ್ಲಿ ಪ್ರೇಮಿಗಳ ದಿನಾಚರಣೆ, ಸ್ಥಳಕ್ಕೆ ಬಂದ ಬಜರಂಗದಳದ ಕಾರ್ಯಕರ್ತರು ಮಾಡಿದ್ದೇನು

ರೌಡಿಶೀಟರ್‌ ಕೊಲೆ ಪ್ರಕರಣ, ಒಂದು ದಿನದ ಮಟ್ಟಿಗೆ ಬೈರತಿ ಬಸವರಾಜ್‌ಗೆ ರಿಲೀಫ್‌ ಸಿಕ್ಕಿದ್ದೇಗೆ

ಕರೂರ್ ದುರಂತದ ಬಳಿಕ ವಿಜಯ್ ರ್ಯಾಲಿಯಲ್ಲಿ ಇಂದು ಮತ್ತೊಂದು ಸಾವು

ವಿರೋಧ ಪಕ್ಷದ ವೈಫಲ್ಯ ಆಡಳಿತ ಪಕ್ಷಕ್ಕೆ ಸಿಕ್ಕಿದೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments