ಮೋದಿಯಿಂದ ಅಮಿತ್ ಶಾ ಪುತ್ರನಿಗೆ, ಅಂಬಾನಿ ಆದಾನಿಗೆ ಅಚ್ಚೆ ದಿನ್: ಸಿಎಂ ಇಬ್ರಾಹಿಂ

Webdunia
ಶುಕ್ರವಾರ, 30 ಮಾರ್ಚ್ 2018 (13:48 IST)
ಪಾಪ ಮಾಜಿ ಪ್ರಧಾನಿ ಮನೋಹನ್ ಸಿಂಗ್ ಮಾತನಾಡುತ್ತಿರಲಿಲ್ಲ ಆದರೆ ಕೆಲಸ ಮಾಡುತ್ತಿದ್ದರು. ಈ ಮುಂಡೇದು ಬರಿ ಮಾತನಾಡುತ್ತಿದೆ ಹೊರತು ಕೆಲಸ ಮಾಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಿ.ಎಂ.ಇಬ್ರಾಹಿಂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 
ಭಾಷಣದಲ್ಲಿ ಕೇವಲ ಖಾಲಿ ದಿನ್, ಪರಿವರ್ತನ್ ಆಯೆಗೆ, ಅಚ್ಛೇ ದಿನ್ ಆಯೆಗೆ ಅಂತ ಹೇಳೋದೇ ಆಯ್ತು. ಆದರೇ ಅಚ್ಛೇ ದಿನ್ ಅರ್ಥವೇ ಬದಲಾಗಿದೆ. ತರಕಾರಿ ಮಾರುವ ಗಂಗಮ್ಮಗೆ ಡೆಬಿಟ್ ಕ್ರೆಡಿಟ್ ಕಾರ್ಡ್ ಕೊಟ್ರೆ ಎಲ್ಲಿ ಇಡಬೇಕು? ಮೀನು ಮಾರುವ ಹುಸೇನ್ ಸಾಬಿಗೆ ಕಾರ್ಡ್ ಕೊಟ್ರೆ ಮೀನಿನ ಬಾಯಲ್ಲಿ ಇಹಿಡೋಕೆ ಆಗುತ್ತಾ? 
 
ದಯವೇ ಧರ್ಮದ ಮೂಲವಯ್ಯ ಅಂತ ಬಸವಣ್ಣ ಹೇಳಿದ್ದಾರೆ. ಆ ದಯೆ ತೋರಿರುವುದು ಸಿದ್ದರಾಮಯ್ಯ. ಆದರೆ ಪ್ರಧಾನಿ ಮೋದಿ ಮಾತ್ರ ಅಂಬಾನಿ ಹಾಗೂ ಅಮಿತ್ ಷಾ ಮಗನಿಗೆ ಅಚ್ಛೇ ದಿನ್ ಕೊಡುಗೆಯಾಗಿ ನೀಡಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments