Webdunia - Bharat's app for daily news and videos

Install App

ಆಂಧ್ರ, ಮಹಾರಾಷ್ಟ್ರ ಸಿಎಂಗಳಿಗೆ ಸಿಎಂ ಕುಮಾರಸ್ವಾಮಿ ತುರ್ತು ದೂರವಾಣಿ ಕರೆ ಕೊಟ್ಟಿದ್ದೇಕೆ?

Webdunia
ಸೋಮವಾರ, 9 ಜುಲೈ 2018 (09:38 IST)
ಬೆಂಗಳೂರು: ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಒಟ್ಟು 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿತ್ತು. ಕರ್ನಾಟಕದಲ್ಲಿ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿತ್ತು. ಆದರೆ ಮಾವು ಬೆಳೆಗಾರರಿಗೆ ಯಾವುದೇ ಬೆಂಬಲ ಬೆಲೆ ಘೋಷಣೆಯಾಗಿಲ್ಲ.

ಹೀಗಾಗಿ ರೊಚ್ಚಿಗೆದ್ದಿರುವ ಮಾವು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ಶ್ರೀನಿವಾಸಪುರದಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ರೈತರ ಪ್ರತಿಭಟನೆ ಇಲ್ಲಿ ಹಿಂಸಾರೂಪ ತಾಳಿದ್ದು, ಬಸ್ ಟೈರ್ ಗಳಿಗೆ ಬೆಂಕಿ ಹಚ್ಚಿರುವುದಲ್ಲದೆ, ಮಾವಿನ ಹಾರ, ಮಾವು ರಸ್ತೆಯಲ್ಲೇ ಸುರಿದು ಭಾರೀ ಪ್ರತಿಭಟನೆ ಮಾಡುತ್ತಿದ್ದಾರೆ.

ಹೀಗಾಗಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. ಮಾವು ಬೆಳೆಗೆ ಪ್ರತೀ ಟನ್ ಗೆ 2 ಸಾವಿರ ರೂ. ಬೆಂಬಲ ಬೆಲೆ ನೀಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಮಾವು ಖರೀದಿ ಮಾಡುವ ಆಂಧ್ರ, ಮಹಾರಾಷ್ಟ್ರ ಸಿಎಂಗಳ ಜತೆಯೂ ಸಿಎಂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ಮುಂದಿನ ಸುದ್ದಿ
Show comments