Webdunia - Bharat's app for daily news and videos

Install App

ಖಾತೆಗಾಗಿ ಯಾರೂ ಫೈಟ್ ಮಾಡ್ತಿಲ್ಲ: ಸಿಎಂ ಕುಮಾರಸ್ವಾಮಿ

Webdunia
ಭಾನುವಾರ, 27 ಮೇ 2018 (12:25 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ  ವಿಸ್ತರಣೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಪೈಪೋಟಿ ಶುರುವಾಗಿದೆ ಎಂಬ ವರದಿಗಳ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಪ್ರಮುಖ ಖಾತೆಗಳಿಗಾಗಿ ಆಕಾಂಕ್ಷಿಗಳು ಆಗ್ರಹಿವುದು ಸಹಜ. ಆದರೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ಖಾತೆಗಾಗಿ ಯಾರೂ ಫೈಟ್ ಮಾಡ್ತಾ ಇಲ್ಲ’ ಎಂದಿದ್ದಾರೆ.

ಅತ್ತ ಕಾಂಗ್ರೆಸ್ ನಲ್ಲೂ ಪ್ರಮುಖ ಖಾತೆಗಳಿಗಾಗಿ ಹಲವು ಆಕಾಂಕ್ಷಿಗಳು ಅರ್ಜಿ ಹಾಕಿದ್ದಾರೆ. ಇತ್ತ ಜೆಡಿಎಸ್ ನಲ್ಲೂ ಆಕಾಂಕ್ಷಿ ನಾಯಕರು ಬಹಿರಂಗವಾಗಿಯೇ ಹೇಳಿಕೆ ಕೊಡುತ್ತಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಮುಂದಿನ ಸುದ್ದಿ
Show comments