Webdunia - Bharat's app for daily news and videos

Install App

ನಾಟಿ ಮಾಡಲು ಬರುವ ಸಿಎಂ ಎಚ್ ಡಿಕೆಗೆ ಏನೆಲ್ಲಾ ಸ್ಪೆಷಲ್ ಐಟಂ ಮಾಡವ್ರೇ ಮಂಡ್ಯ ಮಂದಿ ಗೊತ್ತಾ?!

Webdunia
ಶನಿವಾರ, 11 ಆಗಸ್ಟ್ 2018 (09:17 IST)
ಮಂಡ್ಯ: ಸಿಎಂ ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಪೈರು ನಾಟಿ ಮಾಡುವ ಕಾರ್ಯದಲ್ಲಿ ರೈತರೊಂದಿಗೆ ತೊಡಗಿಸಿಕೊಳ‍್ಳಲಿದ್ದಾರೆ.

ರೈತರಿಗೆ ಸ್ಪೂರ್ತಿ ನೀಡುವ ಉದ್ದೇಶದಿಂದ ತಾವೇ ಗದ್ದೆಗೆ ಇಳಿದು ನಾಟಿ ಹಾಕಲು ನಿರ್ಧರಿಸಿರುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಕುಮಾರಸ್ವಾಮಿ ಇಂದು ಇಲ್ಲಿ ರೈತರಂತೇ ಗದ್ದೆಗೆ ಇಳಿದು ನಾಟಿ ಮಾಡುವುದಲ್ಲದೆ, ಅಲ್ಲಿಯೇ ರೈತರೊಂದಿಗೆ ಊಟ ಮಾಡಲಿದ್ದಾರೆ.

ಈಗಾಗಲೇ ಸೀತಾಪುರದ ಜಮೀನಿನಲ್ಲಿ ಸಿಎಂ ಸ್ವಾಗತಕ್ಕೆ ಸಕಲ ರೀತಿಯ ತಯಾರಿ ನಡೆದಿದೆ. ಸಿಎಂ ಜತೆ ಪೈರು ನಾಟಿ ಮಾಡಲು ಮಹಿಳೆಯರು, ಪುರುಷರು ಸಿದ್ಧರಾಗಿದ್ದಾರೆ. ಕುಮಾರಸ್ವಾಮಿಗಾಗಿ ಮುದ್ದೆ, ಸಾರು ತಯಾರು ಮಾಡುವುದಾಗಿ ರೈತ ಮಹಿಳೆಯರು ಖುಷಿಯಿಂದಲೇ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments