Webdunia - Bharat's app for daily news and videos

Install App

ಚುನಾವಣೆಗೂ ಮೊದಲು ಮಾಸ್ಟರ್ ಪ್ಲ್ಯಾನ್ ಮಾಡಲು ಸಿಎಂ ಸಿದ್ದರಾಮಯ್ಯ ತೆರಳಿದ್ದು ಎಲ್ಲಿಗೆ ಗೊತ್ತಾ?

Webdunia
ಗುರುವಾರ, 29 ಮಾರ್ಚ್ 2018 (09:22 IST)
ಬೆಂಗಳೂರು: ಚುನಾವಣೆ ದಿನಾಂಕ ಈಗಾಗಲೇ ಘೋಷಣೆಯಾಗಿರುವುದರಿಂದ ಟಿಕೆಟ್ ಆಕಾಂಕ್ಷಿಗಳು ಮನೆ ಮುಂದೆ ಬಂದು ನಿಲ್ಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ನಾಲ್ಕು ದಿನಗಳ ಕಾಲ ಬಂಡೀಪುರದ ರೆಸಾರ್ಟ್ ಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಜತೆಗೆ ತಮ್ಮ ಆಪ್ತ ನಾಯಕರ ಜತೆಗೆ ಚುನಾವಣೆ ಕಾರ್ಯತಂತ್ರಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಚುನಾವಣೆಗೆ ಹಣಕಾಸಿನ ವಿಚಾರ, ಖರ್ಚು ವೆಚ್ಚದ ವಿವರಗಳನ್ನು, ಟಿಕೆಟ್ ಫೈನಲ್ ಮಾಡುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಮ್ಮ ಕೆಲವೇ ಕೆಲವು ಆಪ್ತ ನಾಯಕರ ಜತೆಗೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಬಂಡೀಪುರದಲ್ಲಿರುವ ಸಿಎಂ ವಾಸ್ತವ್ಯವಿರುವ ರೆಸಾರ್ಟ್ ಗೆ ಅವರನ್ನು ಭೇಟಿ ಮಾಡಲು ಅವರು ಆಯ್ದ ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments