ಕೊಪ್ಪಳದಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಕಂಪ್ಲೇಂಟ್ ವಾರ್

Webdunia
ಶನಿವಾರ, 5 ಮೇ 2018 (13:31 IST)
ಕೋಮುಭಾವನೆ ಕೇರಳಿಸುವ ಮತ್ತು ಮಸೀದಿಯಲ್ಲಿ ಮತಾಂತರ ನಡೆಯುತ್ತಿದೆ ಆರೋಪಿಸಿದ ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲಾಗಿದೆ.
ಶಾಸಕ ಇಕ್ಬಾಲ್ ಅನ್ಸಾರಿ ಮತ್ತು ಬೆಂಬಲಿಗರು ರಾಮ ಮತ್ತು ಹನುಮನ ಮೇಲಿನ ನಂಭಿಕೆಗೆ ಧಕ್ಕೆ ತರುವಂಹ ಹೇಳಿಕೆಗಳನ್ನು ನೀಡುತ್ತಿದ್ದು ಅವರ ಕ್ರಮ ಕೈಗೊಳ್ಳಿ ಎಂದು ದೂರು ದಾಖಲು ಮಾಡಲಾಗಿದೆ‌. 
 
ಮಸೀದಿಗಳಲ್ಲಿ ಹಿಂದೂ ಮಹಿಳೆಯರನ್ನು ಮತಾಂತರ ಮಾಡಲು ರೇಟ್ ಬೋರ್ಡ ಹಾಕಿರುತ್ತಾರೆ ಎಂದು ಹೇಳಿಕೆ ನೀಡಿದ್ದ ಚೈತ್ರಾ...ವಿವಿಧ ಜಾತಿಯ ಮಹಿಳೆಯರಿಗೆ ವಿವಿಧ ದರ ನಿಗದಿ ಮಾಡಿ ಮತಾಂತರ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದು ಸುದ್ದಿ ಮಾದ್ಯಮಗಳಲ್ಲಿ ಪ್ರಸಾರವಾಗಿತ್ತು‌..‌.
 
ಕೋಮು ಸೌಹಾರ್ದ ಕದಡುವ , ಶಾಂತಿ ಸುವ್ಯವಸ್ಥೆ ಹಾಳು ಮಾಡುವ , ಆದಾರ ರಹಿತ ಆರೋಪ ಮಾಡಿದ ಚೈತ್ರಾ ಕುಂದಾಪುರ ವಿರುದ್ದ  ನಗರ ಠಾಣೆಯಲ್ಲಿ ಪಿಸಿ ಸೆಕ್ಷನ್ ೫೦೫(೨) ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments