Webdunia - Bharat's app for daily news and videos

Install App

ಕಾಂಗ್ರೇಸ್ ನವರು ಮೂರು ಬಿಟ್ಟವರು: ಶ್ರೀ ರಾಮುಲು

Webdunia
ಸೋಮವಾರ, 30 ಏಪ್ರಿಲ್ 2018 (13:00 IST)
ಕಾಂಗ್ರೇಸ್ ನವರು ಮೂರು ಬಿಟ್ಟವರು ಎಂದು ಕೊಪ್ಪಳದ ಹನುಮನಾಳದಲ್ಲಿ ಬಿ.ಶ್ರೀರಾಮುಲು ಹೇಳಿದ್ದಾರೆ. ಎಲ್ಲಾ ದೇವರ ಆಣೆ ಮಾಡಿ ಅಭಿವೃದ್ಧಿ ಬಗ್ಗೆ ಮಾತನಾಡ್ತಾರೆ.ಜನರಿಗೆ ಸುಳ್ಳು ಭರವಸೆ ನೀಡಿದ ಸರ್ಕಾರ ಅಂದ್ರೆ ಸಿದ್ದರಾಮಯ್ಯನ ಸರ್ಕಾರ ಎಂದು ಛೇಡಿಸಿದರು
ಬಿಜೆಪಿ ಅಧಿಕಾರಕ್ಕೆ ಬಂದ್ರೆ ಈ ಭಾಗದ ನಿಂತು ಹೋದ ಎಲ್ಲಾ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುವುದು.ಕೇಂದ್ರ ಸರ್ಕಾರದಿಂದ ನೀರಾವರಿ ಯೋಜನೆಗಾಗಿ 1ಲಕ್ಷ ಕೋಟಿ ಜಾರಿ ಮಾಡಿಸಲಾಗುತ್ತೆ.ಯಾವೊಬ್ಬ ರೈತನ ಮನೆಯಲ್ಲಿ ಸಾಲ ಇಲ್ಲದಂತೆ ಸಾಲಮನ್ನಾ ಮಾಡಲಾಗುವುದು.ಅಧಿಕಾರ ಬಂದ 24 ಗಂಟೆಗಳಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮನ್ನಾ ಮಾಡಲಾಗುತ್ತೆ 
 
.ಚಾಮುಂಡೇಶ್ವರಿ ಸಿದ್ದರಾಮಯ್ಯನನ್ನು ತಿರಸ್ಕರಿಸಿದ್ದಾಳೆ. ಇನ್ನು ಬನಶಂಕರಿ ತಾಯಿ ಬಿಡ್ತಾಳಾ..? ಎಲ್ಲಾ ಸಮಾಜದಲ್ಲಿ ಬೆಂಕಿ ಹಚ್ಚಿದ್ದು ಸಿದ್ದರಾಮಯ್ಯ.ಬಿಜೆಪಿಯಲ್ಲಿ ಆ ಜಾತಿ ಈ ಜಾತಿ ಗೊತ್ತಿಲ್ಲ.ಆದ್ರೆ ಕಾಂಗ್ರೆಸ್ ಪಕ್ಷ ಜಾತಿಗಳಲ್ಲಿ ಬೆಂಕಿ ಹಚ್ಚಿ ರಾಜಕೀಯ ಮಾಡುತ್ತೆ.ಕರ್ನಾಟಕದಲ್ಲಿ ಕಾಂಗ್ರೆಸ್ ನ ನಾಟಕ ನಡೆಯೋಲ್ಲ ಇಲ್ಲಿ ಅಧಿಕಾರಕ್ಕೆ ಬರೋದು ಬಿಜೆಪಿ ಎಂದರು. 
 
ನೀರಾವರಿ, ಶಿಕ್ಷಣ, ರಕ್ಷಣೆ, ಉದ್ಯೋಗ ಎಲ್ಲವನ್ನು ಪೂರೈಸುತ್ತೇವೆ. ದೊಡ್ಡನಗೌಡರನ್ನು ಗೆಲ್ಲಿಸಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಹನುಮನಾಳ ಬಹಿರಂಗ ಸಭೆಯಲ್ಲಿ ರಾಮುಲು ಹೇಳಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments