Webdunia - Bharat's app for daily news and videos

Install App

ಮತಾಂತರ ತಡೆ ಮಸೂದೆ ಮಂಡನೆ: ಪ್ರಮುಖ ಅಂಶಗಳೇನು?

Webdunia
ಮಂಗಳವಾರ, 21 ಡಿಸೆಂಬರ್ 2021 (06:34 IST)
ಬೆಳಗಾವಿ : ನಾಳೆ ಮತಾಂತರ ತಡೆ ಮಸೂದೆ ಮಂಡನೆ ಆಗಲಿದೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದ್ದು, ಕರಡು ಮಸೂದೆಯಲ್ಲಿ ಕೆಲ ಬದಲಾವಣೆ ಮತ್ತು ಬಿಗಿ ಕ್ರಮದೊಂದಿಗೆ ಮಂಡನೆಗೆ ಸಚಿವ ಸಂಪುಟ ತೀರ್ಮಾನಿಸಿದೆ.

ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ಕಾನೂನು ಮಂಡನೆ ಆಗಲಿದೆ. ಆದರೆ ಕಾಂಗ್ರೆಸ್ ಪಕ್ಷ ಮತಾಂತರ ತಡೆ ಕಾನೂನು ಜಾರಿಗೆ ತರಲು ಬಿಡಲ್ಲ ಎಂದು ಪಟ್ಟುಹಿಡಿದಿದೆ. ವಿರೋಧದ ಮಧ್ಯೆ ಸರ್ಕಾರ ಮತಾಂತರ ಮಸೂದೆ ಮಂಡನೆಗೆ ಮುಂದಾಗಿದೆ.

ಮತಾಂತರವಾದವರ ಮೂಲ ಹುಡುಕಿದರೆ ಅವರೆಲ್ಲ ಹಿಂದುಗಳೇ. ಕೆಲವು ಕಡೆ ಗೌಪ್ಯವಾಗಿ ಮತಾಂತರ ನಡೆಯುತ್ತಿದೆ. ಬಲವಂತದ ಮತಾಂತರವನ್ನು ಸರ್ಕಾರ ಸಹಿಸಲ್ಲ. ಕಾನೂನು ಮುಖಾಂತರ ಆಸೆ ಆಮಿಷ ಒತ್ತಡ ಮತಾಂತರವನ್ನು ತಡೆಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೀಗೆ ತಂದು ಪೂಜೆ ಮಾಡಿದ್ರೆ ಗಣೇಶ ಮೆಚ್ಚಿಕೊಳ್ತಾನಾ… ಖದೀಮರು ದೇವರನ್ನೂ ಬಿಡಲಿಲ್ಲ video

ರಾಜಕಾರಣಿಗಳಿಗೂ ನಿವೃತ್ತಿ ವಯಸ್ಸು ಬೇಕು, 80 ವರ್ಷ ಆದ್ರೂ ಹಂಗೇ ಇರ್ತಾರ ಯಾಕೆ..: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ video

ರೀಲ್ಸ್ ಮಾಡುವ ಶೋಕಿಗೆ ಕಾಳಿ ನದಿ ಮುಂದೆ ನಿಂತಿದ್ದಾಗ ಜಸ್ಟ್ ಕಾಲು ಜಾರಿದ್ದಷ್ಟೇ.. ಮುಂದಾಗಿದ್ದು ಘನಘೋರ video

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು ಬರುತ್ತಿದ್ದ ಹಾಗೇ ವಿಜಯೇಂದ್ರ ಪಾದಯಾತ್ರೆ ಶುರು ಮಾಡಿದ್ದು: ಬಸನಗೌಡ ಪಾಟೀಲ್

ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಮುಖ್ಯಮಂತ್ರಿ ವಿಜಯ್ ಆರೋಪಕ್ಕೆ ಕೆರಳಿದ ಡಿಎಂಕೆ ಶಾಸಕರು

ಮುಂದಿನ ಸುದ್ದಿ
Show comments