ಮತ್ತೆ ಕೊರೋನಾ ಆತಂಕ ! ಪಾಸಿವಿಟಿ ದರ ಏರಿಕೆ

Webdunia
ಸೋಮವಾರ, 30 ಮೇ 2022 (08:26 IST)
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳು 3 ತಿಂಗಳ ಬಳಿಕ 250 ಆಸುಪಾಸಿಗೆ ಹೆಚ್ಚಳವಾಗಿದ್ದು, ಸಕ್ರಿಯ ಸೋಂಕು ಪ್ರಕರಣಗಳು ಎರಡು ಸಾವಿರ ಗಡಿದಾಟಿವೆ.

ಭಾನುವಾರ 241 ಮಂದಿಗೆ ಸೋಂಕು ತಗುಲಿದ್ದು, 98 ಮಂದಿ ಗುಣಮುಖರಾಗಿದ್ದಾರೆ. ಸತತ 11ನೇ ದಿನ ಸೋಂಕಿತರ ಸಾವು ವರದಿಯಾಗಿಲ್ಲ. ಗುಣಮುಖರ ಸಂಖ್ಯೆ ಕುಸಿತದ ಕಾರಣ ಸಕ್ರಿಯ ಪ್ರಕರಣ ಸಂಖ್ಯೆ 2041ಕ್ಕೇರಿದೆ. ಇವರು ಈಗ ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಮನೆ ಆರೈಕೆಯಲ್ಲಿದ್ದಾರೆ.

ಸೋಂಕು ಪರೀಕ್ಷೆಗಳು 18 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ 0.95 ದಾಖಲಾಗಿದೆ. ಶನಿವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಎರಡೂವರೆ ಸಾವಿರ ಇಳಿಕೆಯಾಗಿವೆ.

ಆದರೂ, ಹೊಸ ಪ್ರಕರಣಗಳು 45 ಹೆಚ್ಚಳವಾಗಿವೆ. (ಶನಿವಾರ 196 ಪ್ರಕರಣಗಳು, ಸಾವು ಶೂನ್ಯ). ಬೆಂಗಳೂರು 232, ದಕ್ಷಿಣ ಕನ್ನಡ 4, ತುಮಕೂರು 3, ಬೆಳಗಾವಿ ಇಬ್ಬರಿಗೆ ಸೋಂಕು ತಗುಲಿದೆ. 26 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments