Daily Horoscope

‘ಹೇಗೆ ನಡೆದುಕೊಳ್ಳಬೇಕೆಂದು ನಾವು ಹೇಳಿಕೊಡಬೇಕಾ?’: ಸಚಿವೆ ನಿರ್ಮಲಾ ವಿರುದ್ಧ ಡಿಸಿಎಂ ಪರಂ ಗರಂ

Webdunia
ಶನಿವಾರ, 25 ಆಗಸ್ಟ್ 2018 (09:20 IST)
ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಕೊಡಗು ಪ್ರವಾಹ ಪೀಡಿತ ಪ್ರದೇಶಗಳ ಭೇಟಿ ಸಂದರ್ಭದಲ್ಲಿ ನಡೆದುಕೊಂಡ ರೀತಿಗೆ ಡಿಸಿಎಂ ಜಿ ಪರಮೇಶ್ವರ್  ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

ಅಧಿಕಾರಿಗಳ ಜತೆ ಗರಂ ಆಗಿ ನಡೆದುಕೊಂಡ ಸಚಿವೆ ನಿರ್ಮಲಾ, ಸಚಿವರ ಜತೆ ಸಿಡಿಮಿಡಿಗೊಳ್ಳುತ್ತಲೇ ಮಾತನಾಡಿದ್ದರು. ಅಷ್ಟೇ ಅಲ್ಲದೆ, ಸಭೆಯಲ್ಲೂ ಸರಿಯಾಗಿ ಸಮಸ್ಯೆ ಆಲಿಸಿಕೊಳ್ಳಲಿಲ್ಲ ಎಂಬ ಆರೋಪಗಳ ಬಗ್ಗೆ ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

‘ಅವರು ನಮ್ಮ ರಾಜ್ಯದಿಂದಲೇ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾದವರು. ಅವರಿಗೆ ಹೇಗೆ ನಡೆದುಕೊಳ್ಳಬೇಕೆಂದು ನಾವು ಹೇಳಿಕೊಡಬೇಕಾ? ತಾವೊಬ್ಬರ ರಕ್ಷಣಾ ಮಂತ್ರಿ ಎಂಬ ದುರಹಂಕಾರದಿಂದ ನಡೆದುಕೊಂಡಿದ್ದಾರೆ. ಸ್ಥಳೀಯ ಎಲ್ಲಾ ಪಕ್ಷದ ಶಾಸಕರು, ಸಂಸದರ ಜತೆ ಮಾತನಾಡಬೇಕಿತ್ತು’ ಎಂದು ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮಸೀದಿ ರಸ್ತೆಯಲ್ಲೇ ಗಣೇಶ ಮೆರವಣಿಗೆ ಮಾಡ್ತೀವಿ, ಇನ್ಸ್ ಪೆಕ್ಟರ್ ಧನಂಜಯ್ ಕಣ್ತುಂಬಿಕೊಳ‍್ಳಲಿ: ಹಿಂದೂ ಸಂಘಟನೆ ಸವಾಲ್

Karnataka Weather: ಗುಡ್ ನ್ಯೂಸ್, ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಣ್ಣ ಮಳೆ ಸಾಧ್ಯತೆ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments