ಮಸೀದಿ ಮೈಕ್ ತೆರವಿಗೆ ಡೆಡ್‍ಲೈನ್!

Webdunia
ಶುಕ್ರವಾರ, 22 ಏಪ್ರಿಲ್ 2022 (07:13 IST)
ಬೆಂಗಳೂರು : ಮಹಾರಾಷ್ಟ್ರದಲ್ಲಿ ಎಂಎನ್ಎಸ್ ಮಹಾರತಿ ಹೆಸರಿನಲ್ಲಿ ಆಜಾನ್ ದಂಗಲ್ ತೀವ್ರಗೊಳಿಸಿದ ಬೆನ್ನಲ್ಲೇ ರಾಜ್ಯದ ಹಿಂದೂ ಪರ ಸಂಘಟನೆಗಳು ಸಹ ಎದ್ದುಕುಳಿತಿವೆ.
 
ಮೇ 3ರೊಳಗೆ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವು ಮಾಡದೇ ಇದ್ದಲ್ಲಿ ಅಕ್ಷಯ ತೃತೀಯ ದಿನವೇ ಮಹಾರಾಷ್ಟ್ರದ ಮಾದರಿಯಲ್ಲೇ ರಾಜ್ಯದ ಎಲ್ಲಾ ದೇಗುಲದಲ್ಲಿಯೂ ಮಹಾ ಆರತಿಯ ಧ್ವನಿವರ್ಧಕ ಹಾಕ್ತೀವಿ ಎಂದು ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟಿವೆ.

ಮಸೀದಿಗಳ ಮೇಲಿನ ಧ್ವನಿವರ್ಧಕವನ್ನು ತೆಗೆಯಲು ಸರ್ಕಾರ ಮುಂದಾಗದಿದ್ದರೆ, ಮೇ 9ರಿಂದ ದೇವರ ಭಜನೆ, ಹನುಮಾನ್ ಚಾಲೀಸ್ ಅನ್ನು ದಿನದ ಐದು ಹೊತ್ತು ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.

ಇಷ್ಟು ದಿನದಿಂದ ಸರ್ಕಾರ ಏನ್ ಮಾಡ್ತಿದೆ. ಯಾರಿಗೆ ಹೆದರುತ್ತಿದೆ ಎಂದು ಶ್ರೀರಾಮಸೇನೆ ಗರಂ ಆಗಿದೆ. ಆದರೆ ಇದಕ್ಕೆ ಜಾಮೀಯಾ ಮಸೀದಿ ಮೌಲ್ವಿ ಮಕ್ಸೂದ್ ಇಮ್ರಾನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾವು ರೂಲ್ಸ್ ಫಾಲೋ ಮಾಡ್ತಿದ್ದೇವೆ. ಆದರೆ ತಪ್ಪು ಮಾಡದೇ ಇದ್ರೂ ಶಿಕ್ಷೆ ಕೊಡಿ ಅನ್ನೋ ತರಾ ಹಿಂದೂ ಸಂಘಟನೆಗಳು ಮಾತಾಡಿದ್ರೇ ಹೇಗೆ ಎಂದು ಪ್ರಶ್ನಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಯಸ್ಸಿನಲ್ಲೂ ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಬಾಂಧವ್ಯಕ್ಕೆ ಎಲ್ಲರೂ ಫಿದಾ, Video

ಬರ್ತಡೆಗೆ ವಿಶ್ ಮಾಡಿ ಪ್ರಿಯತಮೆಯ ಮನಗೆಲ್ಲಲು ಬಂದವ ಚರಂಡಿಯಲ್ಲಿ ಕೀ ಹುಡುಕಾಟದಲ್ಲಿ ಅಂತ್ಯವಾಯಿತು, ಏನಿದು ವಿಚಿತ್ರ ಘಟನೆ

ಆಪರೇಷನ್ ಫುಟ್‌ಪಾತ್ ಅಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಪರೇಷನ್ ಬಡವರ ಹೊಟ್ಟೆ

ಕೇಕ್ ಕಟ್, ಪಾರ್ಟಿ ಮಾಡಿ ಸಂಭ್ರಮಿಸಿ ಪ್ರಧಾನಿ ಮೋದಿಗೆ ಅಣಕಿಸಿದ ಸಿಜೆಪಿ ವಕ್ತಾರ ಸೌರವ್ ದಾಸ್: Video

ದೆಹಲಿಗೆ ಬಂದಿಳಿದ ಡಿಕೆ ಶಿವಕುಮಾರ್‌ಗೆ ನೀಡಿದ ಸೆಕ್ಯೂರಿಟಿ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments