Webdunia - Bharat's app for daily news and videos

Install App

ದೇವೇಗೌಡರು 24 ಗಂಟೆ ಕೂಡ ರಾಜಕೀಯ ಮಾಡಿಕೊಂಡು ಇರುತ್ತಾರೆ, ಜ್ಯೋತಿಷಿಗಳ ಮಾತು ಕೇಳಿ ಮಾಟ ಮಂತ್ರ ಮಾಡುತ್ತಾರೆ- ವೀರಪ್ಪ ಮೊಯಿಲಿ

Webdunia
ಶುಕ್ರವಾರ, 4 ಮೇ 2018 (06:27 IST)
ಚಿಕ್ಕಬಳ್ಳಾಪುರ : ದೇವೇಗೌಡರು ಜ್ಯೋತಿಷಿಗಳ ಮಾತು ಕೇಳಿ ಮಾಟ ಮಂತ್ರ ಮಾಡುತ್ತಾರೆ. ತಾಯತ ಕಟ್ಟಿಕೊಳ್ಳುತ್ತಾರೆ ಎಂದು  ಸಂಸದ ವೀರಪ್ಪ ಮೊಯಿಲಿ ಅವರು ಹೇಳಿದ್ದಾರೆ.


ನಗರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,’ ದೇವೇಗೌಡರು 24 ಗಂಟೆ ಕೂಡ ರಾಜಕೀಯ ಮಾಡಿಕೊಂಡು ಇರುತ್ತಾರೆ, ಜ್ಯೋತಿಷಿಗಳ ಮಾತು ಕೇಳಿ ಮಾಟ ಮಂತ್ರ ಮಾಡುತ್ತಾರೆ. ತಾಯತ ಕಟ್ಟಿಕೊಳ್ಳುತ್ತಾರೆ. ಜ್ಯೋತಿಷಿಯನ್ನೇ ಉದ್ಯೋಗಿಯಾಗಿ ನೇಮಕ ಮಾಡಿಕೊಂಡಿದ್ದಾರೆ. ಅವರು ಪುಸ್ತಕಗಳನನ್ನು ಓದೋಲ್ಲ . ಅವರು ಪುಸ್ತಕಗಳನ್ನು ಓದುವ ಅಭ್ಯಾಸ ರೂಢಿಸಿಕೊಂಡರೆ ಸಂಸ್ಕಾರ ಕಲಿತು ಒಳ್ಳೆಯ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.


ಹಾಗೇ ದೇವೇಗೌಡರು ಇದೀಗ ಬಿಜೆಪಿ ಜೊತೆ ಕೈಜೋಡಿಸಿದರೆ ಕುಮಾರಸ್ವಾಮಿ ಅವರನ್ನು ಮನೆಯಿಂದ ಆಚೆ ಹಾಕುತ್ತೇನೆ ಎಂದಿದ್ದಾರೆ. ಅವರು ಹೇಳಿಕೆ ಕೊಡುವುದರಲ್ಲಿ ಪ್ರಚಂಡರು. ಇಂತಹ ವರ್ತನೆಗಳಿಂದಲೇ ಅವರು ಪ್ರಧಾನಿಯಾಗಿ ಬಹಳ ಕಾಲ ಉಳಿಯಲಿಲ್ಲ ಎಂದು ಅವರು ಟೀಕೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments