ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್

Webdunia
ಸೋಮವಾರ, 31 ಜುಲೈ 2023 (13:02 IST)
ಬೆಂಗಳೂರು : ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್ ಮಾಡಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ. ಇದರಿಂದಾಗಿ ಡಯಾಲಿಸಿಸ್ ರೋಗಿಗಳಿಗೆ ಆಪತ್ತು ಉಂಟಾಗುವ ಆತಂಕ ಶುರುವಾಗಿದೆ.

ಕಳೆದ ಎರಡು ವರ್ಷಗಳಿಂದ ಸರಿಯಾದ ವೇತನ ನೀಡದಿರುವುದು ಹಾಗೂ ಕೆಲ ಸೌಲಭ್ಯಗಳನ್ನು ನೀಡದ ಹಿನ್ನೆಲೆ, ರಾಜ್ಯಾದ್ಯಂತ ಡಯಾಲಿಸಿಸ್ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ.

ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊರ ಗುತ್ತಿಗೆ ಆಧಾರದ ಮೇಲೆ ಡಯಾಲಿಸಿಸ್ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮಾಜಿ ರೌಡಿಶೀಟರ್‌ ತಲೆ ಮೇಲೆ ಕೈಯಿಟ್ಟು ಆಶೀರ್ವಾದಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಹೊಸ ವಿವಾದದಲ್ಲಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಗುಸುಗುಸು ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮಹತ್ವದ ಸಂದೇಶ ಬರೆದ ಸಿದ್ದರಾಮಯ್ಯ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಮುಂದಿನ ಸುದ್ದಿ
Show comments