ದುರಂತ : ದೋಣಿ ಮುಳುಗಡೆ ಮೃತರ ಸಂಖ್ಯೆ ಏರಿಕೆ!

Webdunia
ಮಂಗಳವಾರ, 1 ಮಾರ್ಚ್ 2022 (12:24 IST)
ರಾಂಚಿ : ಜಾರ್ಖಂಡ್‍ನ ಜಮ್ತಾರಾ ಜಿಲ್ಲೆಯ ಬಳಿಯ ನದಿಯಲ್ಲಿ ಇತ್ತೀಚೆಗಷ್ಟೇ ಪ್ರಯಾಣಿಕ ದೋಣಿ ಮುಳುಗಡೆಗೊಂಡಿದ್ದು,

ಸೋಮವಾರ ಎನ್ಡಿಆರ್ಎಫ್ ತಂಡ ಆರು ಶವಗಳನ್ನು ಹೊರತೆಗೆದಿದ್ದಾರೆ ಮತ್ತು ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಆರು ಮೃತದೇಹಗಳು ಪತ್ತೆಯಾಗಿದ್ದು, ಭಾನುವಾರ ಎಂಟು ಮಂದಿ ಶವ ಪತ್ತೆಯಾಗಿತ್ತು. ಇನ್ನೂ ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ.

ಒಟ್ಟು ಈವರೆಗೂ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಜಮ್ತಾರಾ ಉಪ ಆಯುಕ್ತ ಫೈಜ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments