Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮಾಡಿದ ಆರೋಪವೇನು ಗೊತ್ತಾ?

Webdunia
ಶನಿವಾರ, 19 ಮೇ 2018 (06:04 IST)
ಬೆಂಗಳೂರು : ಶಾಸಕ ಆನಂದ್ ಸಿಂಗ್ ಅವರು ಯಾರ ಸಂಪರ್ಕಕ್ಕೂ ಸಿಗದ ಹಿನ್ನಲೆಯಲ್ಲಿ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಆನಂದ್ ಸಿಂಗ್ ಅವರನ್ನು ಬಿಜೆಪಿಯವರು ಐಟಿ, ಇಡಿ ದಾಳಿ ಬೆದರಿಕೆ ಒಡ್ಡಿ ಅಪಹರಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.


ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,’ ಆನಂದ್ ಸಿಂಗ್ ಅವರನ್ನು ಅಪಹರಿಸಿ ಕೂಡಿಡಲಾಗಿದೆ. ಆದರೆ ಅವರು ವಿಧಾನಸೌಧಕ್ಕೆ ಬರುವ ವಿಶ್ವಾಸವಿದೆ. ಬಂದರೆ ನಮ್ಮ ಪಕ್ಷಕ್ಕೆ ಬೆಂಬಲಕ್ಕೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಹಾಗೇ ಕಾಂಗ್ರೆಸ್ ಮತ್ತು ಜೆಡಿಎಸ್​ನ ಶಾಸಕರನ್ನು ಸೆಳೆಯಲು ಬಿಜೆಪಿ ಮುಖಂಡರು ಆಮೀಷ ಒಡ್ಡುತ್ತಿದ್ದಾರೆ. ಬಹುಮತ ಸಾಬೀತುಪಡಿಸುವುದ್ಕಾಗಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಶ್ರೀರಾಮುಲು, ಜನಾರ್ದನ ರೆಡ್ಡಿ ಕರೆ ಮಾಡಿರುವ ಕುರಿತು ನಮ್ಮಲ್ಲಿ ದಾಖಲೆ ಇದೆ. ಇದನ್ನು ಸೂಕ್ತ ಕಾಲದಲ್ಲಿ ಬಿಡುಗಡೆ ಮಾಡಲಾಗುವುದು. ಸುಪ್ರೀಂಕೋರ್ಟ್​ ನಾಳೆ ಬಹುಮತ ಸಾಬೀತಿಗೆ ನೀಡಿದ ಆದೇಶವನ್ನು ಸ್ವಾಗತಿಸಿದ್ದು, ನಾವು ಬಹುಮತ ಪರೀಕ್ಷೆಯಲ್ಲಿ ಜಯ ಗಳಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments