Webdunia - Bharat's app for daily news and videos

Install App

ಕೊರೋನಾ 4ನೇ ಅಲೆ ಬಗ್ಗೆ ಆತಂಕ ಬೇಡ

Webdunia
ಗುರುವಾರ, 28 ಏಪ್ರಿಲ್ 2022 (12:38 IST)
ಏಪ್ರಿಲ್ 9ರವರೆಗೆ ಪಾಸಿಟಿವಿಟಿ ದರ ಕಡಿಮೆ ಇತ್ತು. ನಂತರದಲ್ಲಿ ಸರಾಸರಿ ಶೇ.0.3 ನಿಂದ ಶೇ.1.38 ವರೆಗೆ ಹಾಗೂ ಬೆಂಗಳೂರಿನಲ್ಲಿ ಶೇ.0.4ರಿಂದ ಶೇ.2.07 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆ 1686 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಆದರೆ, ಕೊರೋನಾದಿಂದ ಯಾವುದೇ ಹೊಸ ಸಾವು ವರದಿಯಾಗಿಲ್ಲ.

ರಾಜ್ಯದಲ್ಲಿನ ಶೇ.98 ರಷ್ಟುಮಂದಿಗೆ ಲಸಿಕೆ ಹಾಕಿದ್ದು, 15 ರಿಂದ 17ನೇ ವರ್ಷದ ಮಕ್ಕಳಿಗೆ 50 ಲಕ್ಷ ಡೋಸ್ ನೀಡಲಾಗಿದೆ. ಶೇ.27 ರಷ್ಟುಜನರು ಮುಂಜಾಗ್ರತಾ ಲಸಿಕೆ (ಬೂಸ್ಟರ್ ಡೋಸ್) ಪಡೆದಿದ್ದಾರೆ.

ರಾಜ್ಯದಲ್ಲಿ 61 ಲಕ್ಷ ಲಸಿಕೆಗಳ ದಾಸ್ತಾನು ಲಭ್ಯವಿದೆ. ಹೀಗಾಗಿ ಯಾರೂ ಸಹ 4ನೇ ಅಲೆ ಬಗ್ಗೆ ಆತಂಕಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments