Webdunia - Bharat's app for daily news and videos

Install App

ವಿದ್ಯುತ್ ದರ ಏರಿಕೆ, ಶೀಘ್ರವೇ ಸಿಎಂ ಜೊತೆ ಸುನಿಲ್ ಕುಮಾರ್ ಸಭೆ

Webdunia
ಸೋಮವಾರ, 3 ಅಕ್ಟೋಬರ್ 2022 (08:32 IST)
ಉಡುಪಿ : ಕಲ್ಲಿದ್ದಲಿನ ಬೆಲೆಯ ಹೊಂದಾಣಿಕೆ ಮಾಡಲು ಕಾಂಗ್ರೆಸ್ ಸರ್ಕಾರ 2014ರಲ್ಲಿ ರೂಪಿಸಿದ್ದ ನಿಯಮಾವಳಿಗಳನ್ನು ತೆಗೆದುಹಾಕುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಬಿಗ್ ಬುಲೆಟಿನ್ ನಲ್ಲಿ ರಾಜ್ಯದ ವಿದ್ಯುತ್ ದರ ಏರಿಕೆ, ಜನಸಾಮಾನ್ಯರ ಮೇಲಿನ ಕರೆಂಟ್ ಬಿಲ್ ಬರೆ, ವಿದ್ಯುತ್ ಸೋರಿಕೆ, ಕಳ್ಳತನ ಬಗ್ಗೆ ಕ್ರಮ ಕೈಗೊಳ್ಳದವರ ವಿರುದ್ಧ ಚಾಟಿ ಬೀಸಲಾಗಿತ್ತು.

ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ ಬಾಧಕ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅಗತ್ಯ ಬಿದ್ದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ. ಹಿಂದಿನ ನಿಯಮಾವಳಿಯೇ ಮುಂದುವರಿಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments