Webdunia - Bharat's app for daily news and videos

Install App

ಸ್ಪೋಟಕ ಮಾಹಿತಿ ಹೊರ ಬಿದ್ದಿದೆ! ಎಚ್ಚರಿಕೆ

Webdunia
ಬುಧವಾರ, 19 ಜನವರಿ 2022 (10:37 IST)
ನವದೆಹಲಿ : ಕೊರೊನಾ ಸಾಂಕ್ರಾಮಿಕ ಇನ್ನೂ ಮುಗಿದಿಲ್ಲ, ಮುಗಿಯುವ ಹಂತದಲ್ಲಿಯೂ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಫೆಬ್ರೆಯೆಸಸ್ ಹೇಳಿದ್ದಾರೆ.
ಕೊರೊನಾ ರೂಪಾಂತರಿ, ಓಮಿಕ್ರಾನ್ ಹರಡುವಿಕೆಯ ವೇಗದ ಬಗ್ಗೆ ಎಚ್ಚರಿಕೆ ಇರಲಿ. ಲಸಿಕೆ ಪಡೆಯದ ಜನರಲ್ಲಿ ಗಂಭೀರವಾದ ಅನಾರೋಗ್ಯ ಮತ್ತು ಸಾವಿನ ಅಪಾಯದ ಪ್ರಮಾಣ ಹೆಚ್ಚಾಗಿರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಸೋಂಕಿನ ಅಪಾಯ ತಗ್ಗಿಸುವಲ್ಲಿ ನಿಮ್ಮ ಪ್ರಯತ್ನವೂ ಇರಬೇಕೆಂದು ಜನರನ್ನು ಕೋರಿರುವ ಫೆಬ್ರೆಯೆಸಸ್ ಅವರು ಆರೋಗ್ಯ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆಗೊಳಿಸಲು ಮನವಿ ಮಾಡಿದ್ದಾರೆ. ಓಮಿಕ್ರಾನ್ ಸೋಂಕು ಸೌಮ್ಯ ಸ್ವಭಾವದ್ದು ಎಂದು ಕೆಲವು ಭಾವಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ಮುಂದಿನ ಸುದ್ದಿ
Show comments