Webdunia - Bharat's app for daily news and videos

Install App

ಇಂದಿನಿಂದ ನ್ಯಾಯಬೆಲೆ ಅಂಗಡಿ ಬಂದ್!

Webdunia
ಗುರುವಾರ, 6 ಜುಲೈ 2023 (09:38 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರ ತಾನು ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾಗಿದ್ದು ಚುನಾವಣಾ ಸಮಯದಲ್ಲಿ ಘೋಷಣೆ ಮಾಡಿದ್ದ ಪಂಚ ಗ್ಯಾರೆಂಟಿಗಳು. ಈಗ ಅದನ್ನ ಜಾರಿಗೆ ತರಲು ಸರ್ಕಾರ ಶತಾಯಗತಾಯ ಪ್ರಯತ್ನ ಪಡುತ್ತಿದೆ.
 
ಅದರಲ್ಲಿ ಸಿಎಂ ಸಿದ್ದರಾಮಯ್ಯನವರ ಬಹಳ ಮಹತ್ವದ ಘೋಷಣೆಯಾಗಿದ್ದು ಅನ್ನಭಾಗ್ಯ ಯೋಜನೆ. ಕಾರ್ಡ್ ಹೊಂದಿದ ಕುಟುಂಬಕ್ಕೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ಜುಲೈನಿಂದ ನೀಡುವುದಾಗಿ ಹೇಳಿದ್ರು. ರಾಜ್ಯ ಸರ್ಕಾರ ಅಕ್ಕಿ ನೀಡಲು  ನಾನಾ ಸರ್ಕಸ್ ಮಾಡಿದ್ರು 10 ಕೆ.ಜಿ ಅಕ್ಕಿ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಗೆ ಹಣವನ್ನ ಖಾತೆಗೆ ಹಾಕಲು ಸರ್ಕಾರ ನಿರ್ಧರಿಸಿದ್ದೆ ತಡ ನ್ಯಾಯಬೆಲೆ ವರ್ತಕರು ನಮಗೆ ಇದರಿಂದ ನಷ್ಟ ಆಗೋದು ಪಕ್ಕ, ನಾವೂ 10 ಕೆಜಿ ಅಕ್ಕಿ ನೀಡಿದ್ರೇ ನಮಗೆ ಕಮಿಷನ್ ಹೆಚ್ಚಾಗಿ ಸಿಗುತ್ತೆ ಅಂತಾ ವೋಟ್ ಹಾಕಿದ್ವಿ.

ಈಗ 5 ಕೆಜಿ ಅಕ್ಕಿ ನೀಡಿದ್ರೇ ಕಮಿಷನ್ ಕಟ್ ಆಗುತ್ತೆ. ಇದನ್ನೇ ನಂಬಿಕೊಂಡಿರೋ ನಾವೂ ಹೇಗೆ ಜೀವನ ಮಾಡೋದು ಅಂತಾ ಆತಂಕಗೊಂಡಿದ್ದಾರೆ. ಇದೇ ಕಾರಣದಿಂದ ರಾಜ್ಯದ ಒಟ್ಟು 20 ಸಾವಿರಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಯನ್ನ ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments