ಮಂಡ್ಯದಲ್ಲಿ ನಿಷೇಧಾಜ್ಞೆ! ಟಫ್ ರೂಲ್ಸ್ ಜಾರಿ

Webdunia
ಗುರುವಾರ, 20 ಜನವರಿ 2022 (12:48 IST)
ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಜಿಲ್ಲಾಡಳಿತ ಜನವರಿ 31ರ ವರೆಗೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಮಾಡಿದ್ದು, ಮತ್ತಷ್ಟು ಟಫ್ ರೂಲ್ಸ್ ಗಳನ್ನು ಜಾರಿಗೆ ತಂದಿದೆ.

ದಿನೇ ದಿನೇ ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ 144 ಸೆಕ್ಷನ್ ವಿಸ್ತರಣೆಯಾಗಿದರ. ಹೀಗಾಗಿ ಜನವರಿ ಅಂತ್ಯದವರೆಗೂ ನಿಷೇಧಾಜ್ಞೆ ವಿಸ್ತರಿಸಿರುವುದಾಗಿ ಹಾಗೂ ವಿಕೇಂಡ್, ನೈಟ್ ಕರ್ಫ್ಯೂವನ್ನು ಮುಂದುವರಿಸುವುದಾಗಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಈ ಟಫ್ ರೂಲ್ಸ್ ಕುರಿತು ಜಿಲ್ಲೆಯ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಜನರ ವಿರೋಧದ ನಡುವೆಯೂ ಕೊರೊನಾ ಹತೋಟಿಗೆ ತರಬೇಕೆಂಬ ಅನಿವಾರ್ಯತೆಯಿಂದ ಜನವರಿ 31ರ ವರೆಗೆ ಟಫ್ ರೂಲ್ಸ್ ನ್ನು ಮುಂದುವರಿಕೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಜರುಗುವ ಮದುವೆ, ನಿಶ್ಚಿತಾರ್ಥ, ಬೀಗರ ಔತಣಕ್ಕೆ 100 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದರೆ, ಅಂತ್ಯಸಂಸ್ಕಾರ ಹಾಗೂ ತಿಥಿ ಕಾರ್ಯಕ್ಕೆ ಕೇವಲ 30 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments