Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ʼನಿಯಮ ಸಡಿಲಿಕೆʼ ವಿಚಾರ : ಬೊಮ್ಮಾಯಿ ಹೇಳಿದ್ದೇನು?

Webdunia
ಶುಕ್ರವಾರ, 10 ಸೆಪ್ಟಂಬರ್ 2021 (11:31 IST)
ಬೆಂಗಳೂರು : ಬೆಂಗಳೂರಿನಲ್ಲಿ ಗಣೇಶ ಹಬ್ಬದ ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬಿಬಿಎಂಪಿ ಜೊತೆಗೆ ಸಚಿವ ಆರ್. ಅಶೋಕ್ ಚರ್ಚೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಆರ್. ಅಶೋಕ್ ಅವರು ಬಿಬಿಎಂಪಿ ಜೊತೆಗೆ ಚರ್ಚೆ ನಡೆಸುವಂತೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಬಿಬಿಎಂಪಿ ಐದು ದಿನಗಳ ಬದಲಾಗಿ ಮೂರು ದಿನಗಳಿಗೆ ಗಣೇಶೋತ್ಸವ ಸೀಮಿತಗೊಳಿಸಿದೆ, ಜೊತೆಗೆ ಇತರೇ ಕಟ್ಟುನಿಟ್ಟಿನ ಕ್ರಮಗಳನ್ನು ವಿಧಿಸಿದೆ. ಇದು ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಭಜರಂಗದಳ, ವಿ ಎಚ್ ಪಿ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ಇತರೇ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಹಠಾತ್ ಪ್ರವಾಹದಲ್ಲಿ 10 ದಿನಗಳ ಬಳಿಕ ಪವಾಡದಂತೆ ಸುರಂಗದಲ್ಲಿ ಬದುಕುಳಿದ ಇಬ್ಬರು, Video

ಅವಧಿ ಮೀರಿದ ಆಹಾರ, ನೈರ್ಮಲ್ಯವಿಲ್ಲದ ಮಾಂಸ: ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗೆ ಬೀಗ

ಮನುಷ್ಯ ನಾಯಿಗಿಂತ ಕಡೆಯಾಗಿಬಿಟ್ಟನೇ… ಕಾಮುಕನಿಂದ ಮಹಿಳೆಯನ್ನು ರಕ್ಷಿಸಿದ ಬೀದಿ ನಾಯಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಾಲಕನಾಗಿ ಕೊನೆಯ ದಿನ.. ಬಸ್ ಗೆ ಪ್ರದಕ್ಷಿಣೆ ಬಂದು ನಮಸ್ಕರಿಸಿದ ಕೇರಳ ಸಾರಿಗೆ ಚಾಲಕ: ಭಾವುಕ ವಿಡಿಯೋ

ಮುಂದಿನ ಸುದ್ದಿ
Show comments