Webdunia - Bharat's app for daily news and videos

Install App

ಆರ್‌ಆರ್ ನಗರ ಚುನಾವಣೆಯಲ್ಲಿ ಮೈತ್ರಿ ಸರ್ಕಾರಕ್ಕೆ ಎದುರಾಗಿದೆ ಸಂಕಷ್ಟ

Webdunia
ಶುಕ್ರವಾರ, 25 ಮೇ 2018 (06:41 IST)
ಬೆಂಗಳೂರು : ಈಗಾಗಲೇ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿಯಾಯ್ತು. ಆದರೆ ಈ ನಡುವೆ ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರದ ಚುನಾವಣೆ ಸಂದರ್ಭದಲ್ಲಿ ಇದೀಗ ವಿಘ್ನವೊಂದು ಎದುರಾಗಿದೆ.


ಇದೇ 28ರಂದು ಆರ್‌ಆರ್ ನಗರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ  ಮುನಿರತ್ನ ಅವರು ಸ್ಪರ್ಧಿಸುತ್ತಿದ್ದಾರೆ, ಜೆಡಿಎಸ್ ಅಭ್ಯರ್ಥಿಯಾಗಿ ರಾಮಚಂದ್ರ ಅವರು ಕಣಕ್ಕಿಳಿಯುತ್ತಿದ್ದು, ಇವರು ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್‌ಗೆ ಬಂದಿದ್ದರು.

ಆದರೆ ಇದೀಗ ಜೆಡಿಎಸ್‌ಗೆ ಕಾಂಗ್ರೆಸ್ ಬೆಂಬಲಿಸುವ ಯೋಚನೆ ಇತ್ತು. ಆದಕಾರಣ ಮುನಿರತ್ನ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವುದಾಗಿ ಹೇಳಿ, ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಮುಖಂಡರು ಮನವೊಲಿಸಲು ಯತ್ನಿಸುತ್ತಿದ್ದಾರೆ. ಆದರೆ, ಅವರು ಕ್ಷೇತ್ರದಲ್ಲಿಯೇ ಮುಂದುವರಿಯುವ ಆಶಯ ವ್ಯಕ್ತಪಡಿಸಿದ್ದು, ಆರ್‌ಆರ್ ನಗರ ಕ್ಷೇತ್ರವೇ ಬೇಕೆಂದು ಪಟ್ಟು ಹಿಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments