Webdunia - Bharat's app for daily news and videos

Install App

ಭಾರೀ ಮಳೆ : ಇಂದು, ನಾಳೆ ಯೆಲ್ಲೋ ಅಲರ್ಟ್!

Webdunia
ಮಂಗಳವಾರ, 11 ಅಕ್ಟೋಬರ್ 2022 (10:11 IST)
ಬೆಂಗಳೂರು : ರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣಾರ್ಭಟ ಮುಂದುವರಿದಿದೆ. ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಗರದಲ್ಲಿ ನಿನ್ನೆ ತಡರಾತ್ರಿಯಿಂದ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಕೂಡ ಭಾರೀ ಮಳೆಯಾಯಿತು. ಇನ್ನೂ ಎರಡು-ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಗರದ ಹಲವೆಡೆ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ನಗರದ ವಿವಿಧೆಡೆ ಮಳೆಯಾಗಿದ್ದು, ಜನ ಪರದಾಡುವಂತಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ಮುಂದಿನ ಸುದ್ದಿ
Show comments