Webdunia - Bharat's app for daily news and videos

Install App

ಜಿಲ್ಲೆಯಾದ್ಯಂತ ಭಾರೀ ಮಳೆ!

Webdunia
ಶುಕ್ರವಾರ, 1 ಜುಲೈ 2022 (09:27 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗಿದ್ದು, ಮಂಗಳೂರು ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
 
ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ದೇರೆಬೈಲ್, ಮಾಲೆಮಾರ್, ಜನವಸತಿ ಪ್ರದೇಶಕ್ಕೆ ರಾಜಕಾಲುವೆಯ ನೀರು ನುಗ್ಗಿದ್ದು ಹಲವು ಮನೆಯೊಳಗೂ ನೀರು ನುಗ್ಗಿದೆ.

ರಸ್ತೆಯಲ್ಲಿ ನಿಂತಿರುವ ನೀರು, ವಾಹನ ಸವಾರರ ಪರದಾಟ ನಡೆಸಿದ್ದಾರೆ. ಮನೆಯೊಳಗಿರುವ ಸಾಮಾಗ್ರಿಗಳು ನೀರಿನಲ್ಲಿ ಮುಳುಗಿದ್ದು, ಜನ ಪಾಲಿಕೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಮಳೆ ಆಗಿದೆ. ಈ ಮೊದಲೇ ಜಿಲ್ಲಾಡಳಿತವು ಜಿಲ್ಲೆಯಲ್ಲಿ ದಟ್ಟ ಕಾರ್ಮೋಡ ಮುಸುಕಿದ ವಾತಾವರಣದ ಜೊತೆ ಮಳೆ ಆಗಲಿದೆ.

ಇಂದು ಪೂರ್ತಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಮುದ್ರ, ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿತ್ತು. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments