Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮೇಲೆ ಹೈಕೋರ್ಟ್ ಗರಂ ಯಾಕೆ?

ಹೈಕೋರ್ಟ್
ಬೆಂಗಳೂರು : ಬಿಬಿಎಂಪಿಯ ಎಡವಟ್ಟಿನಿಂದ ಬೆಂಗಳೂರಿನಲ್ಲಿ ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ.
 
ಸಿಕ್ಕ ಸಿಕ್ಕ ಕಡೆಯಲೆಲ್ಲಾ ಗುಂಡಿಯಿಂದ ತುಂಬಿ ತುಳುಕುತ್ತಾ ಇದೆ ಬೆಂಗಳೂರಿನ ರಸ್ತೆಗಳು. ಇದರಿಂದ ಗರಂ ಆದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಭಾಕರ್ ಗೆ ಛೀಮಾರಿ ಹಾಕಿದೆ.

ನಿಮಗೆ ಗುಂಡಿ ಮುಚ್ಚೋಕೆ ಸಾಧ್ಯವಾಗದೇ ಇದ್ದರೆ ನಾನೇ ಮಿಲಿಟರಿ ಕರೆಸ್ತೇನೆ ಅಂತ ಬೇಸರ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪದೇ ಪದೇ ರಸ್ತೆ ಕಿತ್ತು ಹೋಗೋದಕ್ಕೂ ಬೇಸರ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನ್ಯ ಜಾತಿ ಮದುವೆ : ರುಬ್ಬುವ ಕಲ್ಲಿನಿಂದ ಚಚ್ಚಿದ ತಂದೆ!