Webdunia - Bharat's app for daily news and videos

Install App

ಭಾರೀ ಮಳೆಗೆ ಕೊಚ್ಚಿ ಹೋಯ್ತು ಹೆದ್ದಾರಿ!?

Webdunia
ಗುರುವಾರ, 19 ಮೇ 2022 (12:38 IST)
ಮಂಡ್ಯ: ಧಾರಾಕಾರ ಮಳೆಗೆ ಮಂಡ್ಯದಲ್ಲಿ ಹಲವು ಅವಘಡಗಳು ಸಂಭವಿಸಿದ್ದು, ಇದೀಗ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿದೆ.

ಮಂಡ್ಯದ ಇಂಡುವಾಳು ಬಳಿ ಹೆದ್ದಾರಿ ಕೊಚ್ಚಿ ಹೋಗಿದೆ. ಹಳ್ಳದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಬಂದ ಕಾರಣ ಸೇತುವೆಯ ಪೈಪ್ಗಳು ಕೊಚ್ಚಿ ಬಂದಿವೆ. ಸದ್ಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. 

ಈ ಪರಿಣಾಮ ಬೆಂಗಳೂರಿನಿಂದ ಮೈಸೂರಿನ ಕಡೆಗೆ ತೆರಳುವ ವಾಹನ ಸವಾರು ಟ್ರಾಫಿಕ್ ಜಾಮ್ನಿಂದ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಒಂದು ವೇಳೆ ಮಳೆ ಇನ್ನೂ ಹೆಚ್ಚಾದ್ರೆ ಹೆದ್ದಾರಿ ಇನ್ನಷ್ಟು ಕುಸಿಯುವ ಆತಂಕ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಚುನಾವಣೆಗೆ ನಾಗೇಂದ್ರ ನನ್ನ ವಿರುದ್ಧ ಸ್ಪರ್ಧಿಸಲಿ: ಶ್ರೀರಾಮುಲು ಸವಾಲು

ಆರ್‌ಎಸ್‌ಎಸ್‌ ವಿರುದ್ಧ ಅವಹೇಳನ, ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್‌ ರಿಲೀಫ್‌

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ಮುಂದಿನ ಸುದ್ದಿ
Show comments