Webdunia - Bharat's app for daily news and videos

Install App

ಹಿಜಬ್ ವಿವಾದ ಹೈಕೋರ್ಟ್ನಲ್ಲಿ ಏನಾಯ್ತು..?

Webdunia
ಬುಧವಾರ, 16 ಫೆಬ್ರವರಿ 2022 (06:12 IST)
ಬೆಂಗಳೂರು : ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ನ ಪೂರ್ಣ ಪೀಠದಲ್ಲಿ ಮೂರನೇ ದಿನವೂ ವಿಚಾರಣೆ ನಡೀತು.

ಹೈಕೋರ್ಟ್ನ ಮಧ್ಯಂತರ ಆದೇಶದಿಂದ ಮೂಲಭೂತ ಹಕ್ಕು ಅಮಾನತು ಆಗಿದೆ.

ಹೀಗಾಗಿ ಮಧ್ಯಂತರ ಆದೇಶ ಬದಲಿಸಿ, ಸಮವಸ್ತ್ರದ ಜೊತೆಗೆ ಹಿಜಬ್ಗೂ ಅವಕಾಶ ಕೊಡಬೇಕು ಅಂತ ಅರ್ಜಿದಾರರ ಪರ ವಕೀಲ ದೇವದತ್ತ ಕಾಮತ್ ವಾದ ಮುಗಿಸಿದ್ರು.

ಇದಕ್ಕೂ ಮುನ್ನ ಸಾರ್ವಜನಿಕ ಸುವ್ಯವಸ್ಥೆ ಎಂಬ ಸರ್ಕಾರದ ಬಗ್ಗೆ ವಾದ ಮುಂದುವರಿಸಿದ ಅರ್ಜಿದಾರ ಪರ ವಕೀಲರು, ಸಾರ್ವಜನಿಕ ಸುವ್ಯವಸ್ಥೆ ಭಾಷಾಂತರ ಕುರಿತ ಸರ್ಕಾರದ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ರು. ‘ಸಾರ್ವಜನಿಕ ಸುವ್ಯವಸ್ಥೆ’ ಎಂಬ ಪದದ ಬಗ್ಗೆ ಸರ್ಕಾರದ ಭಾಷಾಂತರಕ್ಕೆ ಆಕ್ಷೇಪಿಸಿದರು. 

ಸಂವಿಧಾನದಲ್ಲಿ ಹೇಳಿದ ಅರ್ಥ ಬಿಟ್ಟು ಬೇರೆ ಅರ್ಥ ಹೇಳಲಾಗದು. ಸಾರ್ವಜನಿಕ ಸುವ್ಯವಸ್ಥೆ ಕಾರಣ ಕೊಟ್ಟು, ಹಕ್ಕುಗಳನ್ನು ನಿರ್ಬಂಧಿಸುವಂತಿಲ್ಲ ಅಂತ ಸುಪ್ರೀಂಕೋರ್ಟ್ ತೀರ್ಪು ಹೇಳಿದೆ. ಮೂಗುತಿ ವಿಚಾರದಲ್ಲಿ ದಕ್ಷಿಣ ಆಫ್ರಿಕಾದ ಶಾಲೆ ಹಾಕಿದ್ದ ನಿರ್ಬಂಧವನ್ನು ಕೋರ್ಟ್ ವಜಾ ಮಾಡಿತ್ತು ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಮುಂದಿನ ಸುದ್ದಿ
Show comments