Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಎಷ್ಟಕ್ಕೆ ಏರಿಕೆ?

Webdunia
ಬುಧವಾರ, 9 ಮಾರ್ಚ್ 2022 (08:44 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇಂದು ಕೇವಲ 197 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ.
 
ಹಾಗೆಯೇ 8 ಮಂದಿ ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಂದು 258 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 130, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 7, ದಕ್ಷಿಣ ಕನ್ನಡ 3, ದಾವಣಗೆರೆ 2, ಧಾರವಾಡ 0, ಗದಗ 6,

ಹಾಸನ 2, ಹಾವೇರಿ 0, ಕಲಬುರಗಿ 1, ಕೊಡಗು 1, ಕೋಲಾರ 1, ಕೊಪ್ಪಳ 1, ಮಂಡ್ಯ 2, ಮೈಸೂರು 9, ರಾಯಚೂರು 1,ರಾಮನಗರ 0, ಶಿವಮೊಗ್ಗ 4, ತುಮಕೂರು 9, ಉಡುಪಿ 2, ಉತ್ತರ ಕನ್ನಡ 2, ವಿಜಯಪುರ 0, ಯಾದಗಿರಿಯಲ್ಲಿ 1 ಪ್ರಕರಣ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಇನ್ನೇನು ರೈಲಿನಡಿಗೆ ಬೀಳಲಿದ್ದ ವ್ಯಕ್ತಿಯನ್ನು ಬದುಕಿಸಿದ ಸಿಬ್ಬಂದಿ: ರೋಮಾಂಚಕ video

Karnataka Weather: ಕರ್ನಾಟಕದಲ್ಲಿ ಇಂದು ಮಳೆಯ ಸಾಧ್ಯತೆ ಎಷ್ಟಿದೆ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ಮುಂದಿನ ಸುದ್ದಿ
Show comments