ಎಲ್ಲಿ ಎಷ್ಟು ಮಳೆಯಾಗಿದೆ? ತಿಳಿಯಿರಿ

Webdunia
ಶನಿವಾರ, 27 ನವೆಂಬರ್ 2021 (07:08 IST)
ತಮಿಳುನಾಡು ವರುಣನ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಮಳೆಯಿಂದ ಚೇತರಿಸಿಕೊಳ್ಳುತ್ತಿದ್ದ ಚೆನ್ನೈಗೆ  ಸೈಕ್ಲೋನ್ ಗಾಯದ ಮೇಲೆ ಬರೆ ಎಳೆಯುತ್ತಿದೆ.
ಶುಕ್ರವಾರ ಸಂಜೆವರೆಗೆ  ಎಂಆರ್ಸಿ ನಗರ (ಚೆನ್ನೈ) 23.5 ಮಿ.ಮೀ., ತಾರಾಮಣಿ (ಚೆನ್ನೈ) 15 ಮಿ.ಮೀ., ವೈಎಂಸಿಎ ನಂದನಂ (ಚೆನ್ನೈ) 26 ಮಿ.ಮೀ. ಎಸಿಎಸ್ ವೈದ್ಯಕೀಯ ಕಾಲೇಜು (ಕಾಂಚೀಪುರಂ) – 36 ಮಿ.ಮೀ., ಹಿಂದೂಸ್ತಾನ್ ವಿಶ್ವವಿದ್ಯಾಲಯ (ಕಾಂಚಿಪುರಂ) 21 ಮಿಮೀ, ಗುಡ್ ವಿಲ್ ಶಾಲೆ, ವಿಲ್ಲಿವಕ್ಕಂ (ತಿರುವವಳ್ಳುರ್. ಚೆಂಬರ್ 6 ಟಿಎಂಎಂ 6) ) - 8.5 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ತಮಿಳುನಾಡಿನ ಎಲ್ಲ ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಇನ್ನು ಯಾವುದೇ ಕ್ಷಣದಲ್ಲಿಯೂ ಜಲಾಶಯಗಳಿಂದ ನದಿಗೆ ನೀರು ಬಿಡುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments