ಲಾಕ್ಡೌನ್ ಅನಿವಾರ್ಯ ಎಂಬ ಪರಿಸ್ಥಿತಿ ಬಂದೇಬಿಡ್ತಾ?

Webdunia
ಮಂಗಳವಾರ, 11 ಜನವರಿ 2022 (07:07 IST)
ಬೆಂಗಳೂರು : ರಾಜಧಾನಿ ಬೆಂಗಳೂರಿನ ಪರಿಸ್ಥಿತಿ ಕಳವಳಕಾರಿಯಾಗಿದೆ.

ನಾಡಿನ ಮುಖ್ಯಮಂತ್ರಿಗೇ ಕೊರೊನಾ ಬಂದಿದ್ದು, ರಾಜಧಾನಿಯ ಪರಿಸ್ಥಿಯೂ ಆತಂಕಕಾರಿಯಾಗಿದೆ. ಇಡೀ ರಾಜ್ಯದಲ್ಲಿ ಕೊರೊನಾ ಹೇಗಿದೆ ಎಂದು ನೋಡಿದಾಗ ಬೆಂಗಳೂರಿನಲ್ಲಿಯೇ ಸೋಂಕು ಪ್ರಮಾಣ ಅಧಿಕವಾಗಿದೆ.

ಅದರಲ್ಲೂ ಮಹಾದೇವಪುರ ವಿಧಾನಸಭಾ ಕ್ಷೇತ್ರವೇ ಕೋವಿಡ್ ಟಾಪ್ ಒನ್ ಕ್ಷೇತ್ರವಾಗಿದೆ. 5,792 ಆಕ್ಟಿವ್ ಕೇಸ್ ಗಳು ಈ ಕ್ಷೇತ್ರದಲ್ಲಿವೆ. ಟಾಪ್ ಸೆಕೆಂಡ್ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವಾಗಿದೆ.

ಈ ಮಧ್ಯೆ ಮಕ್ಕಳನ್ನೂ ಹೆಚ್ಚಾಗಿ ಬಾಧಿಸುತ್ತಿದೆ ಈ ಮಹಾಮಾರಿ ಕೊರೊನಾ. ಇದನ್ನೆಲ್ಲಾ ನೋಡಿದರೆ ಬೆಂಗಳೂರಿಗೆ ಲಾಕ್ಡೌನ್ ಅನಿವಾರ್ಯತೆ ಬೀಳುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಮುಂದೆ ನುಗ್ಗಿದೆ. ಪಾಸಿಟಿವಿಟಿ ರೇಟ್ 13% ಕ್ಕೆ ಏರಿಕೆಯಾಗಿದೆ. ನಿನ್ನೆ 70 ಸಾವಿರ ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 9221 ಜನ ಸೋಂಕಿತರು ಪತ್ತೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಂದಣಿಯಾಗದೇ ಇರುವುದು ಆರ್ ಎಸ್ಎಸ್ ಮಾತ್ರವಲ್ಲ ನೋಂದಣಿಯಾಗದಿದ್ದರೆ ಏನಾಗುತ್ತದೆ ಇಲ್ಲಿದೆ ವಿವರ

ಕೆಮ್ಮಿನ ಸಿರಪ್ ಖರೀದಿಸುವ ಮುನ್ನ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ: ಇದಕ್ಕಿದೆ ಬಲವಾದ ಕಾರಣ

ಭಾರತದಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಆ್ಯಪ್ ತಾತ್ಕಾಲಿಕ ಬ್ಯಾನ್: ಕಾರಣವೇನು ಇಲ್ಲಿದೆ ವಿವರ

ಈ ಮಗುವಿಗೆ ಎಷ್ಟು ಸಂಸ್ಕಾರ ಕಲಿಸಿರಬೇಕು... ಯೋಧನ ನೋಡಿ ಏನು ಮಾಡ್ತು ನೋಡಿ Video

ಕೇರಳದಲ್ಲಿ ನಡು ರಸ್ತೆಯಲ್ಲಿ ಹಾಡ ಹಗಲೇ ದರೋಡೆ: ದರೋಡೆಕೋರ ಯಾರು ಎಂದು ಗೊತ್ತಾದರೆ ನೀವೇ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments