ರಾಜೀನಾಮೆ ಸಲ್ಲಿಸಿದ ಈಶ್ವರಪ್ಪ

Webdunia
ಶನಿವಾರ, 16 ಏಪ್ರಿಲ್ 2022 (06:41 IST)
ಬೆಂಗಳೂರು : ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಒತ್ತಾಯಕ್ಕೆ ಮಣಿದು ಹೈಕಮಾಂಡ್ ತೀರ್ಮಾನದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನಿನ್ನೆ ನೀಡಿದ್ದ ಹೇಳಿಕೆಯಂತೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನಾನಲ್ಲ ಅಪರಾಧ ಎಸಗಿಲ್ಲ ಎನ್ನುವ ಮಾತನ್ನು ಪುನರುಚ್ಚರಿಸುತ್ತಿರುವ ಈಶ್ವರಪ್ಪ ಹೈಕಮಾಂಡ್ ಸೂಚನೆಯ ಮೇರೆಗೆ ಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ, ಈಶ್ವರಪ್ಪ ಸಚಿವರಾಗಿ ಶಿವಮೊಗ್ಗದ ಶುಭಶ್ರೀ ಸಮುದಾಯ ಭವನವನ್ನು ಉದ್ಘಾಟಿಸಿದರು. ಈ ವೇಳೆ ಈಶ್ವರಪ್ಪ ಬೆಂಬಲಿಗರು, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್ ಬರೋದು ಯಾಕೆ

ಆನ್‌ಲೈನ್‌ ಗೇಮ್ ದಾಸನಾದ ಮಗನಿಂದ ಮೊಬೈಲ್ ಕಿತ್ತುಕೊಂಡಿದ್ದೆ ತಪ್ಪಾಯಿತು

ಬಂಗಾಳದಲ್ಲಿ ಹುಟ್ಟಿ ಬೆಳೆದ, ಬಿಜೆಪಿ ಕಾರ್ಯಕರ್ತನೇ ಮುಂದಿನ ಸಿಎಂ: ಅಮಿತ್ ಶಾ

ಅವರು ಜಲ್ಮುರಿ ಭರವಸೆ ನೀಡಿದ್ರು, ನಾನು ಬೇಲ್‌ಪುರಿ ನೀಡುತ್ತೇನೆ: ಮಮತಾ ಬ್ಯಾನರ್ಜಿ

ಬೇಸಿಗೆ ರಜೆಯಲ್ಲಿ ಊರಿಗೆ ತೆರಳಲು ಪ್ಲ್ಯಾನ್ ಮಾಡಿದ್ದವರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments