Webdunia - Bharat's app for daily news and videos

Install App

ಇದು ತಾತ್ಕಾಲಿಕ ಸರ್ಕಾರ ಅಲ್ಲ.‌ ಐದು ವರ್ಷ ಸುಭದ್ರ ಸರ್ಕಾರ ನೀಡುವೆ- ಎಚ್‌.ಡಿ ಕುಮಾರಸ್ವಾಮಿ

Webdunia
ಸೋಮವಾರ, 21 ಮೇ 2018 (12:11 IST)
ಹಾಸನ: ‘ಕಾಂಗ್ರೆಸ್ , ಬಿಜೆಪಿ, ಶ್ರೀ ರಾಮುಲು ಸೇರಿದಂತೆ ಯಾರು ನನ್ನನ್ನು ನಿದ್ದೆ ಗೆಡಿಸಲು ಸಾಧ್ಯ ಇಲ್ಲ. ಬಿಜೆಪಿ ನಿದ್ದೆಗೆಡುವಂತೆ ನಾನು ಮಾಡುವೆ’ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


‘ಇದು ತಾತ್ಕಾಲಿಕ ಸರ್ಕಾರ ಅಲ್ಲ.‌ ಐದು ವರ್ಷ ಸುಭದ್ರ ಸರ್ಕಾರ ನೀಡುವೆ.‌ ಜನರ ಭರವಸೆಗಳನ್ನು ಈಡೇರಿಸಲು ಪ್ರಯತ್ನ ಮಾಡುವೆ’ ಎಂದರು. ‘ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಮಾಧ್ಯಮಗಳ ಸೃಷ್ಟಿ. ಸಾಮಾಜಿಕ ಜಾಲತಾಣ, ಪತ್ರಿಕೆಯಲ್ಲಿ ಬರುವ ಲೇಖನ ಓದಿ ಮೆದುಳಿನಲ್ಲಿ ತುಂಬಿಕೊಂಡಿದ್ದೇನೆ. ಅದಕ್ಕೆ ಮುಂದಿನ‌ ದಿನಗಳಲ್ಲಿ ಉತ್ತರ ನೀಡುವೆ.‌ ಮುಖ್ಯಮಂತ್ರಿ ಜವಾಬ್ದಾರಿ ನಿರ್ವಹಿಸಲು ಜವಾಬ್ದಾರಿ ನೀಡಿದ ಕಾಂಗ್ರೆಸ್‌ನ ವಿಶ್ವಾಸ ಪಡೆಯುವುದು ಮುಖ್ಯ’ ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments