Webdunia - Bharat's app for daily news and videos

Install App

ಕುಮಾರಸ್ವಾಮಿಯಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ - ಸಿಎಂ ಸಿದ್ದರಾಮಯ್ಯ ತಿರುಗೇಟು

Webdunia
ಶನಿವಾರ, 10 ಮಾರ್ಚ್ 2018 (12:12 IST)
ಮೈಸೂರು : ಒಕ್ಕಲಿಗ ಅಧಿಕಾರಿಗಳ ಟಾರ್ಗೆಟ್ ಎಂಬ ಹೆಚ್.ಡಿ.ಕುಮಾರ ಸ್ವಾಮಿ ಅವರ  ಆರೋಪ ವಿಚಾರಕ್ಕೆ ಮೈಸೂರಿನಲ್ಲಿ ಶನಿವಾರ (ಇಂದು) ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಸಿಎಂ ಅವರು, ‘ಕುಮಾರಸ್ವಾಮಿಯಿಂದ ರಾಜಕೀಯ ಪಾಠ ಕಲಿಯಬೇಕಾ? ಅವರು ರಾಜಕೀಯಕ್ಕೆ ಬರೋ ಮೊದಲೇ ನಾನು ಮಂತ್ರಿಯಾಗಿದ್ದೆ. ಚುನಾವಣೆ ಸಂದರ್ಭದಲ್ಲಿ ಏನೇನೋ ಸುಳ್ಳು ಹೇಳುತ್ತಾರೆ. ಅಧಿಕಾರಿಗಳ ಜೊತೆ ಹೇಗಿರಬೇಕೆಂದು ಕುಮಾರಸ್ವಾಮಿಯಿಂದ ಕಲಿಯಬೇಕಿಲ್ಲ. ಅವರಿಗಿಂತ ಮುಂಚೆಯೇ ನಾನು ರಾಜಕೀಯ ಮಾಡಿದ್ದೇನೆ’ ಎಂದು ಹೆಚ್.ಡಿ.ಕುಮಾರ ಸ್ವಾಮಿ ಅವರ ಹೆಳಿಕೆಗೆ  ತಿರುಗೇಟು ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments