Webdunia - Bharat's app for daily news and videos

Install App

ಟ್ವೀಟರ್ ನಲ್ಲಿ ತಮ್ಮ ಸೋಲಿಗೆ ಕಾರಣ ತಿಳಿಸಿದ ನಟ ಜಗ್ಗೇಶ್

Webdunia
ಬುಧವಾರ, 16 ಮೇ 2018 (07:00 IST)
ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟ ನವರಸ ನಾಯಕ ಜಗ್ಗೇಶ್ ಅವರು ಸೋಲನ್ನು ಅನುಭವಿಸಿದ್ದು, ಇದೀಗ ಟ್ವೀಟರ್ ನಲ್ಲಿ  ತಮ್ಮ ಸೋಲಿಗೆ ಕಾರಣವೆನೆಂಬುದನ್ನು ಹಂಚಿಕೊಂಡಿದ್ದಾರೆ.


 ಈ ಬಗ್ಗೆ ಟ್ವೀಟ್ ಮಾಡಿರುವ ನಟ ಜಗ್ಗೇಶ್ ಅವರು,’ಇದು ನನ್ನ ಸೋಲಲ್ಲ. ನನ್ನ ಮೇಲಿನ ಅಭಿಮಾನ ಗೆದ್ದಿದೆ. ಮೂರು ತಿಂಗಳ ಮುಂಚೆಯೇ ನನಗೆ ಅವಕಾಶ ನೀಡಿದ್ದರೇ ಅದರ ಚಿತ್ರಣವೇ ಬೇರೆ ಆಗುತ್ತಿತ್ತು. ಕೇವಲ 10 ದಿನದ ಶ್ರಮಕ್ಕೆ ಹಾಗೂ ಹಣಹೆಂಡ ಹಂಚದೆ. ಕಲಾವಿದನೆಂಬ ಅಭಿಮಾನದಿಂದ 52,946 ಮತ ನೀಡಿದ ಯಶವಂತಪುರದ ಮಹನೀಯರಿಗೆ ಧನ್ಯವಾದ’ ಎಂದು ತಿಳಿಸಿದ್ದಾರೆ.


ಕಾಂಗ್ರೆಸ್ ಪಕ್ಷದ ಎಸ್.ಟಿ ಸೋಮಶೇಖರ್ ಸುಮಾರು 1 ಲಕ್ಷ ಮತಗಳನ್ನ ಪಡೆದು ಜಯಶಾಲಿಯಾಗಿದ್ದರೇ, ಜೆಡಿಎಸ್ ಪಕ್ಷದ ಜವರಾಯಿ ಗೌಡ 95 ಸಾವಿರ ಮಗಳನ್ನ ಪಡೆದು ಎರಡನೇ ಸ್ಥಾನ ಹಾಗೂ ಜಗ್ಗೇಶ್ ಅವರು 45 ಸಾವಿರ ಮತಗಳನ್ನು  ಪಡೆದು ಮೂರನೆ ಸ್ಥಾನಕ್ಕಿಳಿದು ಪರಜಯಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments