Webdunia - Bharat's app for daily news and videos

Install App

ಹಣಕಾಸು ಖಾತೆಗಾಗಿ ಡಿಕೆಶಿ, ಪರಮೇಶ್ವರ್, ಎಚ್ ಡಿಕೆ ನಡುವೆಯೇ ಫೈಟ್?!

Webdunia
ಮಂಗಳವಾರ, 29 ಮೇ 2018 (08:50 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮುಖ್ಯಮಂತ್ರಿಯಾಗಿ ಏನೋ ಕುಮಾರಸ್ವಾಮಿ ಆಯ್ಕೆಯಾದರು. ಆದರೆ ಪ್ರಮುಖ ಹಣಕಾಸು ಖಾತೆಗಾಗಿ ಇದೀಗ ಎರಡೂ ಪಕ್ಷದೊಳಗೆ ಫೈಟ್ ನಡೆಯುತ್ತಿದೆ.

ಹಣಕಾಸು ಖಾತೆಗಾಗಿ ಮೂವರು ಪ್ರಮುಖರು ಕಣ್ಣಿಟ್ಟಿದ್ದು, ಇದರಲ್ಲಿ ಯಾರಿಗೆ ನೀಡಬೇಕು ಎಂಬ ಗೊಂದಲಕ್ಕೆ ಹೈಕಮಾಂಡ್ ತಲುಪಿದೆ.

ಶಾಸಕರನ್ನು ಪಕ್ಷದ ಹಿಡಿತದಲ್ಲಿಟ್ಟುಕೊಳ್ಳಲು ಶ್ರಮಿಸಿದ ಡಿಕೆ ಶಿವಕುಮಾರ್ ಹಣಕಾಸು ಖಾತೆಗಾಗಿ ಬೇಡಿಕೆಯಿಡುತ್ತಿದ್ದಾರೆ. ಇನ್ನೊಂದೆಡೆ ನನಗೆ ಹಣಕಾಸು ಖಾತೆ ಕೊಟ್ಟರೆ ಪಕ್ಷಕ್ಕೆ ಬೇರೆ ಇಮೇಜ್ ತಂದುಕೊಡುತ್ತೇನೆಂದು ಪರಮೇಶ್ವರ್ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಹಣಕಾಸು ಖಾತೆಯನ್ನೇ ನೀಡಿದರೆ ತಮ್ಮ ಅಧಿಕಾರದ ಅರ್ಧ ಭಾಗ ಕೊಟ್ಟಂತೆ ಎಂದು ಬಿಟ್ಟುಕೊಡಲು ನಿರಾಕರಿಸುತ್ತಿದ್ದಾರೆ. ಇದೆಲ್ಲದರಿಂದಾಗಿ ಖಾತೆ ಬಿಕ್ಕಟ್ಟು ಬಗೆಹರಿಯುತ್ತಲೇ ಇಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments