ಕೇದಾರನಾಥ ಯಾತ್ರೆ ಸ್ಥಗಿತ!

Webdunia
ಮಂಗಳವಾರ, 24 ಮೇ 2022 (14:41 IST)
ಡೆಹರಾಡೂನ್ : ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದ್ದು, ದೇಗುಲಕ್ಕೆ ತೆರಳುವ ಭಕ್ತರು ಗೌರಿಕುಂಡ್ ಮತ್ತು ಕೇದಾರನಾಥ ನಡುವೆ ವಿವಿಧ ಸ್ಥಳಗಳಲ್ಲಿ ಸ್ಥಗಿತಗೊಂಡಿರುವ ಘಟನೆ ನಡೆದಿದೆ.
 
ಕೇದಾರನಾಥದಲ್ಲಿ ಮಳೆ ಹಾಗೂ ಹಿಮಪಾತ ಅಧಿಕವಾಗುತ್ತಿದೆ. ಇದರಿಂದಾಗಿ ಯಾತ್ರೆಯ ಜೊತೆಗೆ ಫಾಟಾ ಮತ್ತು ಗೌರಿಕುಂಡ್ನಿಂದ ಹೆಲಿಕಾಪ್ಟರ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

2013ರ ಕೇದಾರನಾಥ ಪ್ರಳಯದ ದುರಂತದ ಹಿನ್ನೆಲೆಯಲ್ಲಿ ಜಾಗೃತರಾಗಿರುವ ರುದ್ರಪ್ರಯಾಗ ಜಿಲ್ಲಾಡಳಿತವು ಯಾತ್ರಾರ್ಥಿಗಳಿಗೆ ಹವಾಮಾನ ಸುಧಾರಿಸುವವರೆಗೆ ಆಯಾ ನಿಲ್ದಾಣಗಳಲ್ಲಿ ಇರುವಂತೆ ಮನವಿ ಮಾಡಿದ್ದಾರೆ.

ಕೇದಾರನಾಥದಲ್ಲಿರುವ ಶಿವನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಜನರನ್ನು ಹಿಂದಿರುಗುವ ಪ್ರಯಾಣವನ್ನು ನಿಲ್ಲಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀವು ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗ್ಬಿಡಿ, ಮಾತ್ರ ಈ ರೀತಿ ನಡೆದುಕೊಳ್ಳಬೇಡಿ: ಎಚ್ ಕುಮಾರಸ್ವಾಮಿ

ಮೊರಾದಾಬಾದ್ ವೈರಲ್ ವಿಡಿಯೋ: ಹೋಟೆಲ್‌ನಲ್ಲಿ ಪತ್ನಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ Video

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಮುಂದಿನ ಸುದ್ದಿ
Show comments