Webdunia - Bharat's app for daily news and videos

Install App

ಈ ಸರ್ಕಾರ ಅಂಗವಿಕಲ ಮಗು: ಕೆಎಸ್ ಈಶ್ವರಪ್ಪ ವಾಗ್ದಾಳಿ

Webdunia
ಶನಿವಾರ, 2 ಜೂನ್ 2018 (13:34 IST)
ಬೆಂಗಳೂರು: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವನ್ನು ಅಂಗವಿಕಲ ಮಗುವಿಗೆ ಹೋಲಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ‘ಇದೊಂದು ಅಂಗವಿಕಲ ಸರ್ಕಾರ. ಅಂಗವಿಕಲ ಮಗು ಹುಟ್ಟಿದೆ. ಇದಕ್ಕೆ ಎರಡು ಕೈ, ನಾಲ್ಕು ಕಾಲು, ಹೊಟ್ಟೆ ಇನ್ನೆಷ್ಟೋ.. ಇದು ಹೆಚ್ಚು ದಿನ ಬದುಕಿರಲ್ಲ. ಹಾಗಿದ್ದರೂ ಅದನ್ನು ಬದುಕಿಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತೀಕ್ ಅಹ್ಮದ್ ಕಿರಿ ಮಗ ಅಬಾನ್ ರಸ್ತೆ ಅಪಘಾತದಲ್ಲಿ ದಾರುಣ ಸಾವು Video

ಸಿಎಂ ಡಿಕೆ ಶಿವಕುಮಾರ್ ಫೋನ್ ಕರೆ, ಬಿಕೆ ಹರಿಪ್ರಸಾದ್ ಭೇಟಿ ಬಳಿಕ ರಾಜೀನಾಮೆ ನೀಡಲು ಒಪ್ಪಿದ ಬಸವರಾಜ ಹೊರಟ್ಟಿ

ರಾಜಸ್ಥಾನದಲ್ಲಿ ವೈದ್ಯರ ಭೇಟಿಗೆ ಬಂದ ಮಹಿಳೆಗೆ ಬಂದಿದ್ದು ಇದೆಂಥಾ ದುರಂತ: ಭೀಕರ Video

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಪ್ರೇಯಸಿ ಫೋನ್ ಸ್ವೀಕರಿಸಲಿಲ್ಲ ಎಂದು ಲೈಟ್ ಕಂಬ ಏರಿ ಕುಳಿತ: ಮುಂದಾಗಿದ್ದೇನು ನೋಡಿ Video

ಮುಂದಿನ ಸುದ್ದಿ
Show comments