Webdunia - Bharat's app for daily news and videos

Install App

ನಾಟಕ ನಡೀತಾ ಇದೆ, ನೋಡೋಣ ಮುಂದೇನಾಗುತ್ತೆ ಅಂತ: ಕೆಎಸ್ ಈಶ್ವರಪ್ಪ ಲೇವಡಿ

Webdunia
ಬುಧವಾರ, 23 ಮೇ 2018 (09:13 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ನಾಟಕ ನಡೀತಾ ಇದೆ. ನಾವು ನೋಡ್ತಾ ಇದ್ದೀವಿ. ಮುಂದೇನಾಗುತ್ತದೆ ನೋಡೋಣ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಜತೆ ಸೇರಿಕೊಂಡು ಮೈತ್ರಿ ಸರ್ಕಾರ ಮಾಡಲು ಹೊರಟಿರುವ ಕುಮಾರಸ್ವಾಮಿ ರೈತರ ಸಾಲಮನ್ನಾ ವಿಚಾರದಲ್ಲಿ ಉಲ್ಟಾ ಹೇಳಿಕೆ ನೀಡಿರುವುದಕ್ಕೆ ಈಶ್ವರಪ್ಪ ಈ ರೀತಿ ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಪ್ರಣಾಳಿಕೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಇದೀಗ ಸಿಎಂ ಆಗಲು ಹೊರಟಿರುವಂತೆ ಕುಮಾರಸ್ವಾಮಿ ನಮಗೆ ಬಹುಮತ ಸಿಕ್ಕಿದ್ದರೆ ಸಂಪೂರ್ಣ ಸಾಲಮನ್ನಾ ಮಾಡುತ್ತಿದ್ದೆ. ಈಗ ಸಮ್ಮಿಶ್ರ ಸರ್ಕಾರವಾಗಿರುವುದರಿಂದ ಒಬ್ಬನೇ ಎಲ್ಲಾ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಧರ್ಮಸ್ಥಳದಲ್ಲಿ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಈಶ್ವರಪ್ಪ ಕುಮಾರ ಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments