Webdunia - Bharat's app for daily news and videos

Install App

ಮಂಡ್ಯ ಕ್ಷೇತ್ರಕ್ಕೆ ಬರುವಂತೆ ಅಂಬರೀಶ್ ರಲ್ಲಿ ಮುಖಂಡರ ಮನವಿ

Webdunia
ಗುರುವಾರ, 19 ಏಪ್ರಿಲ್ 2018 (05:59 IST)
ಬೆಂಗಳೂರು : ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕೂಡ ಪ್ರಕಟವಾಗಿದ್ದು, ಮಂಡ್ಯ ಕ್ಷೇತ್ರದಿಂದ ನಟ ಅಂಬರೀಶ್ ಅವರಿಗೆ ಟಿಕೆಟ್ ಕೂಡ ಫೈನಲ್ ಆಗಿದೆ. ಆದರೆ  ಅಂಬರೀಶ್ ಅವರು ಮಾತ್ರ ಮಂಡ್ಯಕ್ಕೆ ಬರದೆ ಬೆಂಗಳೂರಿನಲ್ಲಿಯೇ ಇದ್ದಾರೆ.


ಆದ ಕಾರಣ ಮಂಡ್ಯದ ಮುಖಂಡರು ಅಂಬರೀಶ್ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡಿದ್ದಾರೆ. ಈಗ ಚುನಾವಣೆ ಘೋಷಣೆ ಆಗಿದೆ‌ ಕಾಂಗ್ರೆಸ್ ನಿಂದ ‌ನಿಮಗೆ ಟಿಕೆಟ್ ಫೈನಲ್ ಆಗಿದೆ, ಪಕ್ಷದ ಅಧ್ಯಕ್ಷರು ಬಿ ಫಾರಂ ಕೂಡ ವಿತರಣೆ ಮಾಡುತ್ತಿದ್ದಾರೆ. ನಾವು ಕೂಡ ಕ್ಷೇತ್ರದಲ್ಲಿ ‌ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ‌ಮಾಡಿಕೊಂಡಿದ್ದೇವೆ. ನೀವು ಕ್ಷೇತ್ರಕ್ಕೆ ಬನ್ನಿ, ಕಾರ್ಯಕರ್ತರ ಮುಖಂಡರ ಜೊತೆ ಸಭೆ ಮಾಡಿ. ಈಗಾಗಲೇ ನಮ್ಮ ಕಾರ್ಯಕರ್ತರು ನಿಮಗಾಗಿ ಕಾಯುತ್ತಿದ್ದಾರೆ ಎಂದು ಅಂಬರೀಶ್ ಅವರನ್ನು ಒತ್ತಾಯಿಸಿದ್ದಾರೆ.


ಈ ಬಗ್ಗೆ ಒಂದೂವರೆ ಗಂಟೆಗೂ ಹೆಚ್ಚು ಸಮಯ ಕಾಲ ಮುಖಂಡರ ಜೊತೆಗೆ ಚರ್ಚೆ ಮಾಡಿ ನಂತರ ಆಯ್ತು ಮೊದಲು ಬಿ ಫಾರಂ ಬರಲಿ ಆಮೇಲೆ ನೋಡೋಣ ಎಂದು ಅಂಬರೀಶ್ ಅವರು ಉತ್ತರ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments