Webdunia - Bharat's app for daily news and videos

Install App

ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ

Webdunia
ಶುಕ್ರವಾರ, 27 ಮೇ 2022 (12:18 IST)
ಬೆಂಗಳೂರು : ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯನ್ನು ಕೈಬಿಡುವಂತೆ ಒತ್ತಾಯಿಸಿ ಸಾಹಿತಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
 
ಈ ಸಂಬಂಧ ದೇವನೂರು ಮಹಾದೇವ, ಹಂಪ ನಾಗರಾಜಯ್ಯ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ನನ್ನ ಪಠ್ಯ ಬಳಸಬೇಡಿ ಎಂದು ಸಾಹಿತಿ ದೇವನೂರು ಮಹಾದೇವ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಳೆ ಪಠ್ಯವನ್ನೇ ಮುಂದುವರಿಸುವಂತೆ ಹಂಪ ನಾಗರಾಜಯ್ಯರಿಂದಲೂ ಸಿಎಂಗೆ ಪತ್ರ ಸಲ್ಲಿಕೆಯಾಗಿದೆ. ಹೆಡಗೆವಾರ್ ಪಠ್ಯ ಸೇರ್ಪಡೆ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಕೆಲ ಸಾಹಿತಿಗಳು ಸಮರ ಸಾರಿದ್ದಾರೆ.

ಇದು ಆರ್ಎಸ್ಎಸ್ ಪಠ್ಯಪುಸ್ತಕ ಎಂದು ಸಾಹಿತಿಗಳು ಗಂಭೀರ ಆರೋಪ ಮಾಡಿದ್ದಾರೆ. ಹೆಡಗೆವಾರ್ ಪಠ್ಯ ಕೈ ಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments