Webdunia - Bharat's app for daily news and videos

Install App

ಲೌಡ್ ಸ್ಪೀಕರ್ ಅನುಮತಿ ಕಡ್ಡಾಯ

Webdunia
ಬುಧವಾರ, 8 ಜೂನ್ 2022 (14:29 IST)
ಬೆಂಗಳೂರು : ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಲೌಡ್ ಸ್ಪೀಕರ್ ಸಕ್ರಮಗೊಳಿಸಲು ನಗರದ ಠಾಣೆಗಳಲ್ಲಿ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದೆ.

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ವಿಚಾರ ತಾರಕಕ್ಕೇರಿದ್ದರಿಂದ ಸಕ್ರಮಕ್ಕೆ ಸರ್ಕಾರ 15 ದಿನಗಳ ಗಡುವು ನೀಡಿ ಡೆಡ್ಲೈನ್ ಕೊಟ್ಟಿತ್ತು. ಅಲ್ಲದೇ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ ಎಂದು ಸರ್ಕಾರ ಆದೇಶಿಸಿತ್ತು.

ಈ ಬೆನ್ನಲ್ಲೇ ನಗರದ ಎಂಟೂ ವಿಭಾಗಗಳ ಎಸಿಪಿ ಕಚೇರಿಗಳು, ಠಾಣೆಗಳಿಗೆ ಸಾಲು ಸಾಲು ಅರ್ಜಿಗಳು ಬಂದಿವೆ. ನಗರದಾದ್ಯಂತ 700ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದರಲ್ಲಿ ಮಸೀದಿ ಅರ್ಜಿಗಳೇ ಜಾಸ್ತಿ ಇದೆ. 62 ದೇವಾಲಯ, 611 ಮಸೀದಿ, 42 ಚರ್ಚ್, ಇತರೆ ಕೇಂದ್ರಗಳಿಂದ 2 ಅರ್ಜಿಗಳು ಸಲ್ಲಿಕೆಯಾಗಿವೆ.

ಕೇಂದ್ರ ವಿಭಾಗ 36 ಅರ್ಜಿ – ದೇವಾಲಯ 1, ಮಸೀದಿ 32, 2 ಚರ್ಚ್
ಪೂರ್ವ ವಿಭಾಗ 233 ಅರ್ಜಿ – ದೇವಾಲಯ 22, ಮಸೀದಿ 191, 20 ಚರ್ಚ್
ಪಶ್ಚಿಮ ವಿಭಾಗ 114 ಅರ್ಜಿ – ದೇವಾಲಯ 5, ಮಸೀದಿ 108, 1 ಚರ್ಚ್

ದಕ್ಷಿಣ ವಿಭಾಗ 47 ಅರ್ಜಿ – ದೇವಾಲಯ 2, ಮಸೀದಿ 43, ಇತರೆ 2
ಉತ್ತರ ವಿಭಾಗ 101 ಅರ್ಜಿ – ದೇವಾಲಯ 10, ಮಸೀದಿ 79, 12 ಚರ್ಚ್
ಈಶಾನ್ಯ ವಿಭಾಗ 86 ಅರ್ಜಿ – ದೇವಾಲಯ 18, ಮಸೀದಿ 66, 2 ಚರ್ಚ್

ಆಗ್ನೇಯ ವಿಭಾಗ 67 ಅರ್ಜಿ – ದೇವಾಲಯ 3, ಮಸೀದಿ 60, 4 ಚರ್ಚ್
ವೈಟ್ ಫೀಲ್ಡ್ ವಿಭಾಗ 33 ಅರ್ಜಿ – ದೇವಾಲಯ 1, ಮಸೀದಿ 31, 1 ಚರ್ಚ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments