Webdunia - Bharat's app for daily news and videos

Install App

ಮಮತಾ ಬ್ಯಾನರ್ಜಿ ಕಾಂಗ್ರೆಸ್ ಗೆ ಕೈ ಕೊಡಲು ಮುಂದಾಗಿರುವುದೇಕೆ ಗೊತ್ತಾ?

Webdunia
ಭಾನುವಾರ, 7 ಅಕ್ಟೋಬರ್ 2018 (07:48 IST)
ನವದೆಹಲಿ: ಮಾಯಾವತಿ ನಂತರ ಮಮತಾ ಬ್ಯಾನರ್ಜಿ ಕೂಡಾ ಕಾಂಗ್ರೆಸ್ ನ ಮಹಾಘಟಬಂಧನ್ ನಿಂದ ಹೊರಬರಲು ಚಿಂತನೆ ನಡೆಸಿರುವುದು ಏಕೆ?

ಈ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕ ಚಂದನ್ ಮಿತ್ರ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ಹೊರಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಮಮತಾ ಬ್ಯಾನರ್ಜಿಗೆ ಕಾಂಗ್ರೆಸ್ ನ ಸಹಾಯ ಬೇಕಾಗಿಲ್ಲ ಎಂದು ಚಂದನ್ ಮಿತ್ರ ಹೇಳಿದ್ದಾರೆ.

ಈ ಮೂಲಕ ಮಮತಾ ಕೂಡಾ ಮಹಾಘಟಬಂಧನ್ ಗೆ ಕೈಕೊಡಲು ಮುಂದಾಗಿದ್ದಾರೆ ಎನ್ನುವ ಸುದ್ದಿಗೆ ಪುಷ್ಠಿ ಬಂದಿದೆ. ಪಶ್ಚಿಮ ಬಂಗಾಲದಲ್ಲಿ ಬಿಜೆಪಿಗೆ ವಿರೋಧಿ ಶಕ್ತಿಯಾಗಿ ಇರುವುದು ಮಮತಾ ಬ್ಯಾನರ್ಜಿ ಮಾತ್ರ. ಅವರು ಏಕಾಂಗಿಯಾಗಿ ಹೋರಾಡುವ ಶಕ್ತಿ ಹೊಂದಿದ್ದಾರೆ ಎಂದು ಚಂದನ್ ಮಿತ್ರ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಶಾಕ್ ಕೊಡುವ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments